ಬಿಜೆಪಿ ಕೈವಶ ಆಗುತ್ತಾ ಅಯೋಧ್ಯೆ?

Webdunia
ಸೋಮವಾರ, 31 ಜನವರಿ 2022 (10:10 IST)
ನವದೆಹಲಿ : ದೇಶದ ಅತಿಹೆಚ್ಚು ವಿಧಾನಸಭೆ ಒಳಗೊಂಡ ಮತ್ತು 2023ರ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಭಾವಿಸಲಾಗಿರುವ ಉತ್ತರಪ್ರದೇಶದಲ್ಲಿ ಬಿಜೆಪಿ ಮತ್ತು ಅದರ ಮೈತ್ರಿ ಪಕ್ಷಗಳು 213-231 ಕ್ಷೇತ್ರಗಳಲ್ಲಿ ಜಯ ಸಾಧಿಸಿ, ಸರ್ಕಾರ ರಚನೆ ಮಾಡಲಿದೆ.

ಇನ್ನೊಂದು ಕಡೆ ಗೃಹ ಸಚಿವ ಅಮಿತ್ ಶಾ  ಉತ್ತರ ಪ್ರದೇಶ ಗೆಲುವಿಗೆ ಬೇರೆ ಬೇರೆ ರಣ ತಂತ್ರ ರೂಪಿಸುತ್ತಿದ್ದಾರೆ. ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಯೋಗಿ ಆದಿತ್ಯನಾಥ್  ಕೂಡಾ ರ್ಯಾಲಿ ನಡೆಸುತ್ತಿದ್ದಾರೆ.

ಉತ್ತರಪ್ರದೇಶದಲ್ಲಿ ಈ ಹಿಂದೆ ಆಡಳಿತ ನಡೆಸಿದ್ದ ಸಮಾಜವಾದಿ ಪಕ್ಷ ಹಜ್ ಭವನ ನಿರ್ಮಿಸಿ, ಅಯೋಧ್ಯೆ ಮೇಲೆ ದಾಳಿ ನಡೆಸಿದ ಉಗ್ರರ ರಕ್ಷಣೆ ಮಾಡಿದ್ದರೆ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಾನಸ ಸರೋವರ ಭವನ ನಿರ್ಮಿಸಿತು.

ಅಷ್ಟುಮಾತ್ರವಲ್ಲ ರಾಜ್ಯದ ರೈತರ ದೊಡ್ಡ ಪ್ರಮಾಣದ ಸಾಲ ಮನ್ನಾ ಮಾಡಿತು. ಇದೇ ಎರಡೂ ಸರ್ಕಾರಗಳ ನಡುವಿನ ವ್ಯತ್ಯಾಸ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾತ್ ಸಮಾಜವಾದಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

8,931ದೀರ್ಘಾವಧಿ ಮುಖ್ಯಸ್ಥರಾಗಿ ಹೊಸ ದಾಖಲೆ ಬರೆದ ಪ್ರಧಾನಿ ನರೇಂದ್ರ ಮೋದಿ

ಪ್ರೀತಿಸಿ ನಾಲ್ಕು ತಿಂಗಳ ಹಿಂದೆ ಮದುವೆ, ವರದಕ್ಷಿಣೆಗಾಗಿ ಪತ್ನಿಯ ಕೊಲೆ

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿಕೆ ಶಿವಕುಮಾರ್

ಬೇರೆ ವಿದ್ಯಾರ್ಥಿಯ ಬೆಡ್ ನಲ್ಲಿ ಮಲಗಿದ್ದಕ್ಕೆ ಇಂಥಾ ಶಿಕ್ಷೆಯೇ: ಹಾಸ್ಟೆಲ್ ವಾರ್ಡನ್ ಕ್ರೌರ್ಯದ ವಿಡಿಯೋ ವೈರಲ್

ಕಲಬೆರಕೆ ಹಾಲು ತಂದ ಆಪತ್ತು: ಬಹು ಅಂಗಾಂಗ ವೈಫಲ್ಯದಿಂದ ಸಾವಿನ ಸಂಖ್ಯೆ 16ಕ್ಕೆ ಏರಿಕೆ

ಮುಂದಿನ ಸುದ್ದಿ
Show comments