Webdunia - Bharat's app for daily news and videos

Install App

ರಾಮ ಸೀತೆಗೇ ಅಯೋಧ್ಯೆಯಲ್ಲಿ ಅನ್ಯಾಯವಾಗಿರುವಾಗ ಬಿಜೆಪಿ ಯಾವ ಲೆಕ್ಕ

Krishnaveni K
ಗುರುವಾರ, 6 ಜೂನ್ 2024 (14:58 IST)
ನವದೆಹಲಿ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಅಯೋಧ್ಯೆಯಲ್ಲಿ ಸಿಕ್ಕ ಸೋಲು ಬಿಜೆಪಿಗೆ ನುಂಗಲಾರದ ತುತ್ತಾಗಿದೆ. ಈ ಬಗ್ಗೆ ಬಿಜೆಪಿ ಬೆಂಗಲಿಗರೂ ಸೋಷಿಯಲ್ ಮೀಡಿಯಾಗಳಲ್ಲಿ ವಿಶ್ಲೇಷಣೆ ನಡೆಸುತ್ತಿದ್ದಾರೆ.

500 ವರ್ಷಗಳ ಹೋರಾಟದ ಬಳಿಕ ಮೊನ್ನೆಯಷ್ಟೇ ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ರಾಮಮಂದಿರ ನಿರ್ಮಾಣ ಮಾಡಿದ್ದು ಬಿಜೆಪಿಯ ಹೆಗ್ಗಳಿಕೆಯಾಗಿತ್ತು. ಹೀಗಾಗಿ ಈ ಬಾರಿ ಗೆಲುವು ನಮ್ಮದೇ ಎನ್ನುವ ಆತ್ಮವಿಶ್ವಾಸದಲ್ಲಿ ಬಿಜೆಪಿ ನಾಯಕರಿದ್ದರು. ಆದರೆ ಈ ಬಾರಿ ಬಿಜೆಪಿ ಅಭ್ಯರ್ಥಿ ಲಲ್ಲು ಸಿಂಗ್ ಗೆ ಅಲ್ಲಿ ಸೋಲಾಗಿತ್ತು.
ಹೀಗಾಗಿ ಇಷ್ಟೆಲ್ಲಾ ಅಯೋಧ್ಯೆಗೆ ಅಭಿವೃದ್ಧಿ ತಂದರೂ ಜನ ಬಿಜೆಪಿಯನ್ನೇ ಸೋಲಿಸಿದರಲ್ಲ ಎಂದು ಬಿಜೆಪಿ ಬೆಂಬಗಲಿಗರು ಸೋಷಿಯಲ್ ಮೀಡಿಯಾದಲ್ಲಿ ಬೇಸರ ವ್ಯಕ್ತಪಡಿಸುತ್ತಲೇ ಇದ್ದಾರೆ. ಜೊತೆಗೆ ಈ ಹಿಂದೆ ತ್ರೇತಾಯುಗದಲ್ಲಿ ರಾಮಸೀತೆಗೇ ಅಯೋಧ್ಯೆಯಲ್ಲಿ ಅನ್ಯಾಯವಾಗಿರುವಾಗ ಬಿಜೆಪಿ ಯಾವ ಲೆಕ್ಕ ಎಂದು ಕೆಲವರು ಸಮಾಧಾನಪಟ್ಟುಕೊಂಡಿದ್ದಾರೆ.

ಇದರ ಜೊತೆಗೆ ಲಲ್ಲು ಸಿಂಗ್ ಈ ಹಿಂದೆ ಶಾಸಕರಾಗಿದ್ದಾಗಲೂ ಯಾವ ಕೆಲಸವನ್ನೂ ಮಾಡುತ್ತಿರಲಿಲ್ಲ. ಅವರನ್ನು ಅಲ್ಲಿ ಅಭ್ಯರ್ಥಿಯಗಿ ಕಣಕ್ಕಿಳಿಸುವುದಕ್ಕೆ ಸ್ಥಳೀಯರಿಂದಲೇ ವಿರೋಧವಿತ್ತು. ಹಾಗಿದ್ದರೂ ಕಣಕ್ಕಿಳಿಸಿದ್ದರಿಂದಲೇ ಸೋತರು ಎಂಬ ಮಾತು ಕೇಳಿಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮೊದಲು ಕೇಂದ್ರದಲ್ಲಿ ಅಧಿಕಾರ ಬನ್ನಿ, ಆಮೇಲೆ ಆರ್ ಎಸ್ಎಸ್ ಮಾಡುವಿರಂತೆ: ಪ್ರಿಯಾಂಕ್ ಖರ್ಗೆ ಟ್ರೋಲ್

ಡಾ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೇ ಕಾರಣಗಳು: ಇದನ್ನು ಪಾಲಿಸಿದ್ರೆ ಸಾಕು

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ: ಜೀವ ಕಾಪಾಡಿದ ಡ್ಯೂಟಿ ಡಾಕ್ಟರ್

ಮುಂದಿನ ಸುದ್ದಿ
Show comments