ರಾಮ ಸೀತೆಗೇ ಅಯೋಧ್ಯೆಯಲ್ಲಿ ಅನ್ಯಾಯವಾಗಿರುವಾಗ ಬಿಜೆಪಿ ಯಾವ ಲೆಕ್ಕ

Krishnaveni K
ಗುರುವಾರ, 6 ಜೂನ್ 2024 (14:58 IST)
ನವದೆಹಲಿ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಅಯೋಧ್ಯೆಯಲ್ಲಿ ಸಿಕ್ಕ ಸೋಲು ಬಿಜೆಪಿಗೆ ನುಂಗಲಾರದ ತುತ್ತಾಗಿದೆ. ಈ ಬಗ್ಗೆ ಬಿಜೆಪಿ ಬೆಂಗಲಿಗರೂ ಸೋಷಿಯಲ್ ಮೀಡಿಯಾಗಳಲ್ಲಿ ವಿಶ್ಲೇಷಣೆ ನಡೆಸುತ್ತಿದ್ದಾರೆ.

500 ವರ್ಷಗಳ ಹೋರಾಟದ ಬಳಿಕ ಮೊನ್ನೆಯಷ್ಟೇ ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ರಾಮಮಂದಿರ ನಿರ್ಮಾಣ ಮಾಡಿದ್ದು ಬಿಜೆಪಿಯ ಹೆಗ್ಗಳಿಕೆಯಾಗಿತ್ತು. ಹೀಗಾಗಿ ಈ ಬಾರಿ ಗೆಲುವು ನಮ್ಮದೇ ಎನ್ನುವ ಆತ್ಮವಿಶ್ವಾಸದಲ್ಲಿ ಬಿಜೆಪಿ ನಾಯಕರಿದ್ದರು. ಆದರೆ ಈ ಬಾರಿ ಬಿಜೆಪಿ ಅಭ್ಯರ್ಥಿ ಲಲ್ಲು ಸಿಂಗ್ ಗೆ ಅಲ್ಲಿ ಸೋಲಾಗಿತ್ತು.
ಹೀಗಾಗಿ ಇಷ್ಟೆಲ್ಲಾ ಅಯೋಧ್ಯೆಗೆ ಅಭಿವೃದ್ಧಿ ತಂದರೂ ಜನ ಬಿಜೆಪಿಯನ್ನೇ ಸೋಲಿಸಿದರಲ್ಲ ಎಂದು ಬಿಜೆಪಿ ಬೆಂಬಗಲಿಗರು ಸೋಷಿಯಲ್ ಮೀಡಿಯಾದಲ್ಲಿ ಬೇಸರ ವ್ಯಕ್ತಪಡಿಸುತ್ತಲೇ ಇದ್ದಾರೆ. ಜೊತೆಗೆ ಈ ಹಿಂದೆ ತ್ರೇತಾಯುಗದಲ್ಲಿ ರಾಮಸೀತೆಗೇ ಅಯೋಧ್ಯೆಯಲ್ಲಿ ಅನ್ಯಾಯವಾಗಿರುವಾಗ ಬಿಜೆಪಿ ಯಾವ ಲೆಕ್ಕ ಎಂದು ಕೆಲವರು ಸಮಾಧಾನಪಟ್ಟುಕೊಂಡಿದ್ದಾರೆ.

ಇದರ ಜೊತೆಗೆ ಲಲ್ಲು ಸಿಂಗ್ ಈ ಹಿಂದೆ ಶಾಸಕರಾಗಿದ್ದಾಗಲೂ ಯಾವ ಕೆಲಸವನ್ನೂ ಮಾಡುತ್ತಿರಲಿಲ್ಲ. ಅವರನ್ನು ಅಲ್ಲಿ ಅಭ್ಯರ್ಥಿಯಗಿ ಕಣಕ್ಕಿಳಿಸುವುದಕ್ಕೆ ಸ್ಥಳೀಯರಿಂದಲೇ ವಿರೋಧವಿತ್ತು. ಹಾಗಿದ್ದರೂ ಕಣಕ್ಕಿಳಿಸಿದ್ದರಿಂದಲೇ ಸೋತರು ಎಂಬ ಮಾತು ಕೇಳಿಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಗ್ರಹಾರದಲ್ಲಿ ಅಕ್ರಮ ಹೆಚ್ಚು ಬೆನ್ನಲ್ಲೇ, ಖಡಕ್ ಪೊಲೀಸ್ ಅಧಿಕಾರಿ ಎಂಟ್ರಿ, ಕೈದಿಗಳಿಗೆ ನಡುಕ

ಷಡ್ಯಂತ್ರ ಬಯಲು ಬೆನ್ನಲ್ಲೇ ಮಹತ್ವದ ಪ್ರಕಟಣೆ ಹೊರಡಿಸಿದ ಧರ್ಮಸ್ಥಳ

ರೇಷ್ಮೆ ಬದಲು ಪಾಲಿಸ್ಟರ್ ಶಾಲು ತಿರುಪತಿ ದೇವಸ್ಥಾನದಲ್ಲಿ ಏನಿದು ಹಗರಣ

ಐಪಿಎಲ್ ಪಂದ್ಯವನ್ನು ಬೆಂಗಳೂರಿನಿಂದ ಹೊರಗೆ ಹೋಗಲು ಬಿಡುವುದಿಲ್ಲ: ಶಿವಕುಮಾರ್‌

ದ್ವೇಷ ಭಾಷಣ ಕಾರುವವರಿಗೆ ಮುಂದೈತೆ ಮಾರಿಹಬ್ಬ: ವಿಧಾನಸಭೆಯಲ್ಲಿ ಮಂಡನೆಯಾಯ್ತು ಪ್ರತಿಬಂಧಕ ಮಸೂದೆ

ಮುಂದಿನ ಸುದ್ದಿ
Show comments