ಅಯೋಧ್ಯೆಯಲ್ಲಿ ಇನ್ನು ರಾಮ ರಾಜ್ಯ: ರಾಮಮಂದಿರ ಉದ್ಘಾಟನೆಗೆ ಬರಲಿರುವ ಗಣ್ಯರು ಯಾರೆಲ್ಲಾ?

Krishnaveni K
ಸೋಮವಾರ, 22 ಜನವರಿ 2024 (08:21 IST)
ನವದೆಹಲಿ: ಹಿಂದೂ ಧರ್ಮೀಯರ ಬಹುದಿನಗಳ ಕನಸು ಇಂದು ನನಸಾಗುತ್ತಿದೆ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಇಂದು ರಾಮಮಂದಿರ ಲೋಕಾರ್ಪಣೆಯಾಗಲಿದೆ.
 

ರಾಮ ಮಂದರಿ ಟ್ರಸ್ಟ್ ನೇತೃತ್ವದಲ್ಲಿ ಎಲ್ಲಾ ಕಾರ್ಯಕ್ರಮಗಳೂ ನಡೆಯಲಿವೆ. ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠೆ, ರಾಮಮಂದಿರ ಲೋಕಾರ್ಪಣೆ ಕಾರ್ಯಗಳು ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶಾಸ್ತ್ರೋಸ್ತ್ರವಾಗಿ ನೆರವೇರಲಿದೆ. ಕೇವಲ ಅಯೋಧ್ಯೆಯಲ್ಲಿ ಮಾತ್ರವಲ್ಲ, ಇಡೀ ದೇಶದಲ್ಲೇ ಈ ವಿಶೇಷ ದಿನವನ್ನು ಆನಂದ ಮಹೋತ್ಸವವಾಗಿ ಆಚರಿಸುವಂತೆ ರಾಮಮಂದಿರ ಟ್ರಸ್ಟ್ ಕರೆ ಕೊಟ್ಟಿದೆ.

ಇಂದಿನ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಕೇಂದ್ರ ಸಚಿವರುಗಳು, ಬಾಲಿವುಡ್ ನಟ ಅಮಿತಾಭ್ ಬಚ್ಚನ್, ಸೂಪರ್ ಸ್ಟಾರ್ ರಜನೀಕಾಂತ್, ರಾಮಾಯಣ ಧಾರವಾಹಿ ಖ್ಯಾತಿಯ ಅರುಣ್ ಗೋವಿಲ್, ಸೀತಾ ಖ್ಯಾತಿಯ ದೀಪಿಕಾ, ಉದ್ಯಮಿ ರತನ್ ಟಾಟಾ, ಮುಕೇಶ್ ಅಂಬಾನಿ, ಗೌತಮ್ ಅದಾನಿ, ಕ್ರಿಕೆಟಿಗ ಸಚಿನ್ ತೆಂಡುಲ್ಕರ್ ಸೇರಿದಂತೆ ಅನೇಕ ಗಣ್ಯಾತಿಗಣ್ಯರನ್ನು ಆಹ್ವಾನಿಸಲಾಗಿದ್ದು, ಈ ವಿಶೇಷ ಗಳಿಗೆಗೆ ಸಾಕ್ಷಿಯಾಗಲಿದ್ದಾರೆ.

ಸುಮಾರು 3000 ಸಾವಿರ ಗಣ‍್ಯರು ಮತ್ತು 5000 ಸ್ವಾಮೀಜಿಗಳಿಗೆ ಆಹ್ವಾನ ನೀಡಲಾಗಿದೆ. ಈ ಮೂಲಕ ರಾಮ ಜನ್ಮಭೂಮಿಯಲ್ಲಿ ರಾಮನ ಭವ್ಯ ಮಂದಿರ ನಿರ್ಮಾಣ ಮಾಡುವ ಹಿಂದೂ ಧರ್ಮೀಯರ ಕನಸು ನನಸಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ಸರ್ಕಾರವನ್ನು ಕಿತ್ತೊಗೆಯುವ ಸಮಯ ಬಂದಿದೆ: ರಾಹುಲ್ ಗಾಂಧಿ ಕಿಡಿ

ಅವನ ಮೇಲೆ ಹಲ್ಲೆ ನಡೆದಾಗ ನನಗೆ ಭಯವಾಗುತ್ತಿತ್ತು: ಅಭಿಜೀತ್ ದಿಪ್ಕೆ ತಾಯಿ ಮೊದಲ ಪ್ರತಿಕ್ರಿಯೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ರೂ ಸಂಜೆ ಮೇಣದಬತ್ತಿ ಮೆರವಣಿಗೆಗೆ ಕರೆ

ಇದು ಸತ್ಯದ ಗೆಲುವು, ಮೋದಿಯವರ ಹಠಮಾರಿತನದ ಸೋಲು

ಉಮರ್ ಖಾಲೀದ್ ಚಿತ್ರ ಹಿಡಿದರೆ ತಪ್ಪೇನಿದೆ: ಬಿಕೆ ಹರಿಪ್ರಸಾದ್ ಪ್ರಶ್ನೆ

ಮುಂದಿನ ಸುದ್ದಿ
Show comments