Webdunia - Bharat's app for daily news and videos

Install App

ಜೈ ಶ್ರೀರಾಮ್ ಘೋಷಣೆ: ಪ್ರಧಾನಿ ಮೋದಿ ವಿರುದ್ಧ ಆಜಂಖಾನ್ ಅಸಮಾಧಾನ

Webdunia
ಶನಿವಾರ, 29 ಅಕ್ಟೋಬರ್ 2016 (09:48 IST)
ದಸರಾ ಹಬ್ಬದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿರುವುದು ಸರಿಯಲ್ಲ. ಪ್ರಧಾನಿ ದೇಶದ ಆಸ್ತಿಯಾಗಿದ್ದರಿಂದ ಅವರು ಎಲ್ಲಾ ಧರ್ಮಗಳ ಘೋಷಣೆಗಳನ್ನು ಕೂಗಬೇಕಾಗಿತ್ತು ಎಂದು ಸಚಿವ ಆಜಂಖಾನ್ ಹೇಳಿದ್ದಾರೆ.
 
ಪ್ರಧಾನಿ ಮೋದಿ ಎಲ್ಲಾ ಧರ್ಮಗಳನ್ನು ಸರಿಸಮನಾಗಿ ಕಾಣಬೇಕು. ಅಲ್ಲಾ ಹೋ ಅಕ್ಬರ್, ವಾಹೇಗುರು ಜಿ ಕಾ ಖಾಲ್ಸಾ ಎನ್ನುವ ಘೋಷಣೆಗಳನ್ನು ಕೂಡಾ ಕೂಗಬಹುದಿತ್ತು ಎಂದು ತಿಳಿಸಿದ್ದಾರೆ.
 
ಲಕ್ನೋದಲ್ಲಿ ನಡೆದ ದಸರಾ ಹಬ್ಬದ ಸಂದರ್ಭದಲ್ಲಿ ಪ್ರಧಾನಿ ಮೋದಿ ಜೈ ಶ್ರೀ ರಾಮ್ ಎಂದು ಕೂಗಿ ಭಾಷಣ ಆರಂಭಿಸಿದ್ದರು.
 
ಕೇಂದ್ರ ಸರಕಾರ ತ್ರಿವಳಿ ತಲಾಖ್ ಬಗ್ಗೆ ಮೂಗು ತೂರಿಸುತ್ತಿದೆ. ಯಾವ ರೀತಿ ವಿವಾಹ ನಡೆಯಬೇಕು, ಯಾವ ರೀತಿ ತಲಾಖ್ ನೀಡಬೇಕು ಎನ್ನುವುದರ ಬಗ್ಗೆ ಮುಸ್ಲಿಂ ಪರ್ಸನಲ್ ಲಾ ನಿರ್ಧರಿಸುತ್ತದೆ. ಕೇಂದ್ರ ಸರಕಾರ ಮುಸ್ಲಿಂ ಸಮುದಾಯದ ಭಾವೆಗಳಿಗೆ ಧಕ್ಕೆ ತರುವಂತಹ ಕೆಲಸ ಮಾಡುವುದು ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಅಯೋಧ್ಯೆಯಲ್ಲಿ ರಾಮಾಯಣ ಮ್ಯೂಜಿಯಂ ನಿರ್ಮಾಣ ಮಾಡುವ ಕೇಂದ್ರ ಸರಕಾರದ ಕ್ರಮವನ್ನು ಕೂಡಾ ಸಚಿವ ಆಜಂ ಖಾನ್ ತರಾಟೆಗೆ ತೆಗೆದುಕೊಂಡರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ವಿಶಾಖಪಟ್ಟಣದಲ್ಲಿ ಮೋದಿ ಯೋಗ

Karnataka Weather: ವಾರಂತ್ಯಕ್ಕೆ ಮಳೆ ಬರುವ ಸಾಧ್ಯತೆ ಎಷ್ಟಿದೆ, ಇಲ್ಲಿದೆ ಹವಾಮಾನ ವರದಿ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಮುಂದಿನ ಸುದ್ದಿ
Show comments