Webdunia - Bharat's app for daily news and videos

Install App

ಉಪಸ್ಪೀಕರ್ ರಮಾದೇವಿ ವಿರುದ್ಧ ಸಂಸದ ಅಜಂಖಾನ್ ಕ್ಷಮೆ ಯಾಚನೆ ಸಾಧ್ಯತೆ

Webdunia
ಸೋಮವಾರ, 29 ಜುಲೈ 2019 (10:55 IST)
ನವದೆಹಲಿ: ಲೋಕಸಭೆ ಉಪ ಸ್ಪೀಕರ್ ರಮಾದೇವಿ ವಿರುದ್ಧ ಸಂಸತ್ತಿನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ್ದ ಎಸ್ ಪಿ ಸಂಸದ ಅಜಂ ಖಾನ್ ಇಂದು ಕ್ಷಮೆ ಯಾಚಿಸುವ ಸಾಧ್ಯತೆಯಿದೆ.


ರಮಾದೇವಿಯವರನ್ನು ಉದ್ದೇಶಿಸಿ ಕಣ್ಣಲ್ಲಿ ಕಣ್ಣಿಟ್ಟು ಮಾತನಾಡುವುದಾಗಿ ಆಕ್ಷೇಪಾರ್ಹವಾಗಿ ಅಜಂ ಖಾನ್ ಮಾತನಾಡಿದ್ದರು. ಇದಕ್ಕೆ ಎಲ್ಲಾ ಮಹಿಳಾ ಸಂಸದೆಯರೂ ಪಕ್ಷಬೇಧ ಮರೆತು ಪ್ರತಿಭಟನೆ ಮಾಡಿದ್ದರು.

ಅಜಂ ಖಾನ್ ಆರಂಭದಲ್ಲಿ ತಮ್ಮ ಹೇಳಿಕೆಯನ್ನು ಸಮರ್ಥಿಸಿದರೂ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಇಂದು ಅಜಂಖಾನ್ ಕ್ಷಮೆ ಕೇಳುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಸತತ ಮಳೆಯಿಂದ ಹೈರಾಣಾಗಿದ್ದರೆ ಇಲ್ಲಿದೆ ಗುಡ್ ನ್ಯೂಸ್

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಮುಂದಿನ ಸುದ್ದಿ
Show comments