Webdunia - Bharat's app for daily news and videos

Install App

ತಾಜ್ ಮಹಲ್ ಧ್ವಂಸಗೊಳಿಸಿದರೆ ಸಿಎಂ ಯೋಗಿಗೆ ಅಜಂ ಖಾನ್ ಬೆಂಬಲ ಕೊಡ್ತಾರಂತೆ!

Webdunia
ಬುಧವಾರ, 4 ಅಕ್ಟೋಬರ್ 2017 (08:54 IST)
ಲಕ್ನೋ: ವಿವಾದಿತ ಹೇಳಿಕೆಗಳನ್ನೇ ನೀಡುವ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಮತ್ತೊಮ್ಮೆ ತಮ್ಮ ಹುಳುಕು ನಾಲಿಗೆ ಹರಿಯಬಿಟ್ಟಿದ್ದಾರೆ.

 
ವಿಶ್ವದ ಅದ್ಭುತಗಳಲ್ಲಿ ಒಂದಾದ ತಾಜ್ ಮಹಲ್ ಧ್ವಂಸಗೊಳಿಸಿದರೆ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರವನ್ನು ಬೆಂಬಲಿಸುವುದಾಗಿ ಹೇಳಿಕೊಂಡಿದ್ದಾರೆ. ಮಾಜಿ ಸಚಿವರ ಈ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ.

ಕೆಂಪುಕೋಟೆ, ತಾಜ್ ಮಹಲ್, ಕುತುಬ್ ಮೀನಾರ್ ದೇಶದ ಹೆಮ್ಮೆಯ ಸ್ಮಾರಕಗಳು ಎಂದೇ ನಾವು ಪರಿಗಣಿಸುತ್ತೇವೆ. ಆದರೆ ಅಜಂ ಖಾನ್ ಪ್ರಕಾರ ಇದೆಲ್ಲಾ ಗುಲಾಮಗಿರಿಯ ಸಂಕೇತವಂತೆ. ರಾಜ್ಯದ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ತಾಜ್ ಮಹಲ್ ಹೆಸರು ಕೈ ಬಿಟ್ಟು ಸಿಎಂ ಯೋಗಿ ಸರ್ಕಾರ ಎಡವಟ್ಟು ಮಾಡಿದ ಬೆನ್ನಲ್ಲೇ ಅಜಂ ಖಾನ್ ಇಂತಹದ್ದೊಂದು ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments