Webdunia - Bharat's app for daily news and videos

Install App

ತೀರ್ಥಹಳ್ಳಿಯಲ್ಲಿ ಬಿ ಫಾರ್ಮ್​ ಗೊಂದಲ!

Webdunia
ಶನಿವಾರ, 15 ಏಪ್ರಿಲ್ 2023 (15:49 IST)
ಶಿವಮೊಗ್ಗದ ತೀರ್ಥಹಳ್ಳಿ ಕೇತ್ರದ BJP ಬಿ ಫಾರಂ ಗೊಂದಲ ಮೂಡಿದ್ದು, ನವೀನ್ ಹೆದ್ದೂರ್​ಗೆ BJP ಬಿ ಫಾರಂ ನೀಡಿದೆ ಎಂದು ಕೆಲ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಫೋಟೋ ಶೇರ್ ಆಗುತ್ತಿದ್ದಂತೆ ಕೆಲಕಾಲ ಗೊಂದಲ ವಾತಾವರಣ ಸೃಷ್ಟಿಯಾಗಿತ್ತು.. ಬಿಜೆಪಿಯ ವಾಟ್ಸ್ಆ್ಯಪ್ ಗುಂಪುಗಳಲ್ಲೇ ಫೋಟೋ ವೈರಲ್ ಆಗಿದ್ದು, ಗೊಂದಲಕ್ಕೆ ಕಾರಣವಾಗಿತ್ತು. BJP ಶಿವಮೊಗ್ಗ ವಿಭಾಗ ಪ್ರಭಾರಿ ಗಿರೀಶ್ ಪಟೇಲ್ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ T.D. ಮೇಘರಾಜ್ ಬಿ ಫಾರಂ ನೀಡುವ ಫೋಟೋ ವೈರಲ್ ಆಗಿತ್ತು. ಅಸಲಿಗೆ ಹೆದ್ದೂರು ನವೀನ್ ಮೂಲಕ ಗೃಹ ಮಂತ್ರಿ ಆರಗ ಜ್ಞಾನೇಂದ್ರಗೆ ಬಿ ಫಾರಂ ನೀಡಲಾಗಿತ್ತು.. ಆರಗ ಜ್ಞಾನೇಂದ್ರ ಪ್ರತಿನಿಧಿಯಾಗಿ ಹೆದ್ದೂರು ನವೀನ್ ಕೈಗೆ ಬಿ ಫಾರಂ ನೀಡಲಾಗಿತ್ತು.. ಇದನ್ನೇ ಸಾಮಾಜಿಕ ಜಾಲತಾಣದಲ್ಲಿ ನವೀನ್​ಗೆ ಬಿ ಫಾರಂ ನೀಡಲಾಗಿದೆ ಎಂದು ವೈರಲ್​ ಮಾಡಲಾಗಿತ್ತು. ಬಿಜೆಪಿ ಜಿಲ್ಲಾಧ್ಯಕ್ಷ T.D. ಮೇಘರಾಜ್, ಗೃಹ ಸಚಿವ ಆರಗ ಜ್ಞಾನೇಂದ್ರರವರಿಗೆ ಬಿ ಫಾರಂ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೇಟಾ ನೆಟ್‌ವರ್ಕ್‌ ಸ್ಥಗಿತ: ಮುಂಬೈ ವಿಮಾನ ಹಾರಾಟದಲ್ಲಿ ಕೆಲ ವ್ಯತ್ಯ‌ಯ

ರಾಹುಲ್ ಭಾಷಣ ಶಿವಕಾಶಿಯಿಂದ ತಂದು ಮಳೆಯಲ್ಲಿ ನೆನೆದ ಟುಸ್ ಪಟಾಕಿ: ಸುರೇಶ್ ಕುಮಾರ್ ವ್ಯಂಗ್ಯ

ನಾಳೆ ರಾಜ್ಯಕ್ಕೆ ಮೋದಿ, ಹೇಗಿರಲಿದೆ ಗೊತ್ತಾ ಪ್ರಧಾನಿ ವೇಳಾಪಟ್ಟಿ

2ತಿಂಗ್ಳ ಬಳಿಕ ಮತ್ತೇ ಸಮುದ್ರಕ್ಕಿಳಿದ ಬೋಟ್‌ಗಳು, ವಾರದ ನಂತರ ಮೀನಿನ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments