Webdunia - Bharat's app for daily news and videos

Install App

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

Sampriya
ಬುಧವಾರ, 23 ಜುಲೈ 2025 (18:08 IST)
ಹನಿಮೂನ್‌ಗೆ ಹೋಗಿದ್ದ ವೇಳೆ ಇಂದೋರ್ ಉದ್ಯಮಿ ರಾಜಾ ರಘುವಂಶಿ ಪ್ರಕರಣದ ಆರೋಪಿ ಪತ್ನಿ ಸೋನಂ ರಘುವಂಶಿ ಜೈಲು ಪಾಲಾಗಿದ್ದಾಳೆ. 

ಹನಿಮೂನ್‌ಗೆ ತೆರಳಿದ್ದ ರಾಜಾ ರಘುವಂಶಿ ಕೆಲ ದಿನ ನಾಪತ್ತೆಯಾಗಿ ಬಳಿಕ ಶವವಾಗಿ ಪತ್ತೆಯಾಗಿದ್ದರು. ಪ್ರೀತಿಸಿದಿ ಯುವಕನನ್ನು ‌ಕೈಹಿಡಿಯುವ ಉದ್ದೇಶದಿಂದ ಸೋನಂ ಇತರರ ಜತೆ ಸೇರಿಕೊಂಡು ಪತಿಯನ್ನು ಮುಗಿಸಿದ್ದಳು. ಈ ಪ್ರಕರಣ ದೇಶವನ್ನೇ ಬೆಚ್ಚಿಬೀಳಿಸಿದ್ದು, 'ಪ್ರೇಮಿ' ರಾಜ್ ಕುಶ್ವಾಹಾ ಮತ್ತು ಇತರ ಮೂವರೊಂದಿಗೆ ಆಕೆಯನ್ನು ಬಂಧಿಸಲಾಯಿತು.

ಪತಿಯನ್ನು ಕೊಂದ ಸಂಬಂಧ ಸೋನಂ ಜೈಲು ಸೇರಿ ಒಂದು ತಿಂಗಳಾಗಿದ್ದು, ಆದರೆ ಇದುವರೆಗೆ ಆಕೆಯಲ್ಲಿ ಯಾವುದೇ ಪಶ್ಚಾತ್ತಾಪದ ಭಾವ ಕಂಡು ಬಂದಿಲ್ಲ ಜೈಲಿನ ಮೂಲಗಳಿಂದ ತಿಳಿದುಬಂದಿದೆ. 

ಅದಲ್ಲದೆ ಆಕೆ ಜೈಲು ಸೇರಿದ್ಮೇಲೆ ಕುಟುಂಬದ ಯಾರೊಬ್ಬರು ಆಕೆಯನ್ನು ಸಂಪರ್ಕ ಮಾಡಿಲ್ಲ.

ಆಕೆ ಜೈಲಿನ ದಿನಚರಿಕೆ ಹೊಂದಿಕೊಂಡು, ಜೈಲು ಕೈಪಿಡಿಯ ಪ್ರಕಾರ ದಿನಚರಿಯನ್ನು ನಡೆಸುತ್ತಿದ್ದಾಳೆ. ಜೈಲಿನ ನಿಯಮ ಪ್ರಕಾರ ಬೆಳಗ್ಗೆ ಎದ್ದು, ಸಹ ಕೈದಿಗಳೊಂದಿಗೆ ಚೆನ್ನಾಗಿ ಹೊಂದಿಕೊಂಡು ನಡೆಯುತ್ತಿದ್ದಾಳೆ ಎಂದು ವರದಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಆರ್ಕಿಟೆಕ್ಚರ್ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಮೂವರು ಕ್ಲಾಸ್‌ಮೇಟ್‌ಗಳ ವಿರುದ್ಧ ಎಫ್‌ಐಆರ್‌

ಕರ್ನಾಟಕದ ಲೋಕಸಭಾ ಕ್ಷೇತ್ರದಲ್ಲೂ ಕಳ್ಳಾಟ ನಡೆದಿದೆ: ರಾಹುಲ್ ಗಾಂಧಿ ಗಂಭೀರ ಆರೋಪ

ಮುಂದಿನ ಸುದ್ದಿ
Show comments