Webdunia - Bharat's app for daily news and videos

Install App

ಟಾಯ್ಲೆಟ್ ಕ್ಲೀನರ್ ಇರುವ ಸಾಫ್ಟ್ ಡ್ರಿಂಕ್ ಹಣ ಮಸೀದಿ, ಮದರಸಾಗೆ ಹೋಗುತ್ತೆ: ಬಾಬಾ ರಾಮ್ ದೇವ್ ಬಾಂಬ್

Krishnaveni K
ಗುರುವಾರ, 10 ಏಪ್ರಿಲ್ 2025 (11:09 IST)
ನವದೆಹಲಿ: ಈ ಬೇಸಿಗೆಕಾಲದಲ್ಲಿ ಎಲ್ಲರೂ ಕೂಲ್ ಆಗಿ ಚಪ್ಪರಿಸಿಕೊಂಡು ಸೇವನೆ ಮಾಡುವ ಸಾಫ್ಟ್ ಡ್ರಿಂಕ್ ಗಳನ್ನು ಟಾಯ್ಲೆಟ್ ಕ್ಲೀನರ್ ಬಳಸಿ ತಯಾರಿಸಲಾಗುತ್ತದೆ ಎಂದು ಪತಂಜಲಿ ಉತ್ಪನ್ನದ ಸಂಸ್ಥಾಪಕ ಬಾಬಾ ರಾಮ್ ದೇವ್ ಆರೋಪಿಸಿದ್ದಾರೆ.

ಸಾಫ್ಟ್ ಡ್ರಿಂಕ್ ಗಳು ತುಂಬಾ ಅಪಾಯಕಾರಿ. ಅವುಗಳಲ್ಲಿ ಟಾಯ್ಲೆಟ್ ಕ್ಲೀನರ್ ಬಳಸಲಾಗುತ್ತದೆ. ಇದು ಒಂದು ರೀತಿಯಲ್ಲಿ ಶರಬತ್ ಜಿಹಾದ್ ಎಂದು ಬಾಬಾ ರಾಮ್ ದೇವ್ ಹೇಳಿರುವುದು ಈಗ ತೀವ್ರ ಚರ್ಚೆಗೆ ಗುರಿಯಾಗಿದೆ.

ಪತಂಜಲಿಯ ರೋಸ್ ಶರಬತ್ ಉತ್ಪನ್ನದ ಪ್ರಚಾರದ ವಿಡಿಯೋವೊಂದರಲ್ಲಿ ಬಾಬಾ ರಾಮ್ ದೇವ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಾಫ್ಟ್ ಡ್ರಿಂಕ್ ಹೆಸರಿನಲ್ಲಿ ಮಾರಾಟ ಮಾಡುವ ಪಾನೀಯಗಳಿಗೆ ಟಾಯ್ಲೆಟ್ ಕ್ಲೀನರ್ ಬಳಸುತ್ತಾರೆ.

ಇಂತಹ ಸಾಫ್ಟ್ ಡ್ರಿಂಕ್ ಗಳಿಂದ ಸಂಗ್ರಹಿಸಿದ ಹಣವನ್ನು ಮಸೀದಿ, ಮದ್ರಾಸಗಳ ನಿರ್ಮಾಣಕ್ಕೆ ಬಳಸಲಾಗುತ್ತದೆ. ಇದೊಂದು ರೀತಿಯಲ್ಲಿ ಶರಬತ್ ಜಿಹಾದ್ ಎಂದು ಬಾಬಾ ರಾಮ್ ದೇವ್ ಹೇಳಿದ್ದಾರೆ. ಅವರ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ.

ಬೇಸಿಗೆಯ ಬೇಗೆ ತಣಿಸಲು ಜನರು ಸಾಫ್ಟ್ ಡ್ರಿಂಕ್ ಗಳನ್ನು ಸೇವನೆ ಮಾಡುತ್ತಾರೆ. ಆದರೆ ಈ ಸಾಫ್ಟ್ ಡ್ರಿಂಕ್ ಗಳಲ್ಲಿರುವುದು ಟಾಯ್ಲೆಟ್ ಕ್ಲೀನರ್. ಇದೊಂದು ರೀತಿಯಲ್ಲಿ ವಿಷವಿದ್ದಂತೆ. ಒಂದು ಶರಬತ್ ಕಂಪನಿಯಂತೂ ಇದನ್ನು ಮಾರಿ ಬಂದ ಹಣದಲ್ಲಿ ಮದರಸಾ, ಮಸೀದಿ ನಿರ್ಮಾಣ ಮಾಡುತ್ತಿದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments