Select Your Language

Notifications

webdunia
webdunia
webdunia
webdunia

ಬಾಬ್ರಿ ಮಸೀದಿ ಧ್ವಂಸ ಪ್ರಕರಣ; ನೇಣಿಗೇರಲು ಸಿದ್ಧ ಎಂದ ಉಮಾಭಾರತಿ

ಬಾಬ್ರಿ ಮಸೀದಿ ಧ್ವಂಸ ಪ್ರಕರಣ; ನೇಣಿಗೇರಲು ಸಿದ್ಧ ಎಂದ ಉಮಾಭಾರತಿ
ಲಕ್ನೋ , ಬುಧವಾರ, 30 ಸೆಪ್ಟಂಬರ್ 2020 (10:28 IST)
ಲಕ್ನೋ : ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಬಿಐ ವಿಶೇಷ ಕೋರ್ಟ್ ಅಂತಿಮ ತೀರ್ಪನ್ನು ಪ್ರಕಟಿಸಲಿದೆ.

ಈ ಪ್ರಕರಣದಲ್ಲಿ  ಆರೋಪಿ ಸ್ಥಾನದಲ್ಲಿದ್ದ ಬಿಜೆಪಿಯ ಹಿರಿಯ ನಾಯಕಿ ಉಮಾಭಾರತಿ ಪ್ರತಿಕ್ರಿಯೆ ನೀಡಿದ್ದು, ಅಯೋಧ್ಯೆ ಹೋರಾಟದಲ್ಲಿ ಭಾಗಿಯಾಗಿದ್ದಕ್ಕೆ ಹೆಮ್ಮೆ ಇದೆ. ಬಾಬ್ರಿ ಮಸೀದಿ ಧ್ವಂಸ ಕೇಸ್ ತೀರ್ಪು ಏನಾಗುತ್ತೆ ಗೊತ್ತಿಲ್ಲ. ಆದ್ರೆ ಈ ಪ್ರಕರಣದಲ್ಲಿ ಜಾಮೀನು ಪಡೆದರೆ ನನ್ನ ಘನತೆಗೆ ಧಕ್ಕೆ . ಹೀಗಾಗಿ ಜಾಮೀನಿನ ಬದಲು ನಾನು ನೇಣಿಗೇರಲು ಬಯಸುತ್ತೇನೆ ಎಂದು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಏಲಿಯನ್ ನಂತೆ ಕಾಣಲು ಇಂತಹ ದುಸ್ಸಾಹಸಕ್ಕೆ ಕೈ ಹಾಕಿದ