Select Your Language

Notifications

webdunia
webdunia
webdunia
webdunia

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಆಡ್ವಾಣಿ ಸೇರಿ 12 ಆರೋಪಿಗಳಿಗೆ ಜಾಮೀನು ಮಂಜೂರು

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಆಡ್ವಾಣಿ ಸೇರಿ 12 ಆರೋಪಿಗಳಿಗೆ ಜಾಮೀನು ಮಂಜೂರು
ಲಕ್ನೋ , ಮಂಗಳವಾರ, 30 ಮೇ 2017 (13:32 IST)
ಬಾಬ್ರಿ ಮಸೀದಿ ಧ್ವಂಸಕ್ಕೆ ಸಂಚು ರೂಪಿಸಿದ ಪ್ರಕರಣದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ಸೇರಿದಂತೆ 12 ಆರೋಪಿಗಳಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
 
ಬಾಬ್ರಿ ಮಸೀದಿ ಧ್ವಂಸಗೊಳಿಸಲು ಬಿಜೆಪಿ ನಾಯಕರು ಸಂಚು ರೂಪಿಸಿದ್ದರು ಎನ್ನುವ ಪ್ರಕರಣದ ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯ, ಎಲ್ಲಾ ಆರೋಪಿಗಳಿಗೆ ಜಾಮೀನು ನೀಡಿತು.
 
ಬಿಜೆಪಿ ಹಿರಿಯ ನಾಯಕರಾದ ಎಲ್‌.ಕೆ.ಆಡ್ವಾಣಿ, ಮುರಳಿ ಮನೋಹರ್ ಜೋಷಿ ಮತ್ತು ಕೇಂದ್ರ ಸಚಿವೆ ಉಮಾ ಭಾರತಿ, ಸಾದ್ವಿ ರಿತಂಬರಾ ಸೇರಿದಂತೆ 12 ಮಂದಿ ಆರೋಪಿಗಳು ವಿಚಾರಣೆಗೆ ಹಾಜರಾಗಿದ್ದರು.
 
 ಜಾಮೀನಿಗಾಗಿ ತಲಾ 20 ಸಾವಿರ ರೂಪಾಯಿ ಶ್ಯೂರಿಟಿ ನೀಡುವಂತೆ ಆರೋಪಿಗಳಿಗೆ ಸಿಬಿಐ ವಿಶೇಷ ನ್ಯಾಯಾಲಯದ ಸೂಚಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಜೆಡಿಎಸ್ ಶಾಸಕ ಗೋಪಾಲಯ್ಯ ನಮ್ಮ ಗಿರಾಕಿನೇ: ಸಿಎಂ ಸಿದ್ದರಾಮಯ್ಯ