Select Your Language

Notifications

webdunia
webdunia
webdunia
webdunia

ಬಾಬ್ರಿ ಮಸೀದಿ ತೀರ್ಪು : ಯಡಿಯೂರಪ್ಪ ಫುಲ್ ಖುಷ್

ಬಾಬ್ರಿ ಮಸೀದಿ ತೀರ್ಪು : ಯಡಿಯೂರಪ್ಪ ಫುಲ್ ಖುಷ್
ಬೆಂಗಳೂರು , ಬುಧವಾರ, 30 ಸೆಪ್ಟಂಬರ್ 2020 (15:45 IST)
ಬಾಬ್ರಿ ಮಸೀದಿ ಕೇಸ್ ಗೆ ಸಂಬಂಧಿಸಿದಂತೆ ಕೋರ್ಟ್ ನೀಡಿರುವ ತೀರ್ಪನ್ನು ಸಿಎಂ ಸ್ವಾಗತಿಸಿದ್ದು, ಹರ್ಷ ವ್ಯಕ್ತಪಡಿಸಿದ್ದಾರೆ.

ಭಾರತೀಯರು ಎಲ್ಲರೂ ಸಂಸತ, ಸಂಭ್ರಮಪಡುವ ಶುಭ ದಿನವಾಗಿದೆ ಎಂದು ಸಿಎಂ ಹೇಳಿದ್ದಾರೆ.

ಎಲ್.ಕೆ.ಅಡ್ವಾಣಿ, ಉಮಾಭಾರತಿ, ಮುರುಳಿ ಮನೋಹರ ಜೋಶಿ ಮೊದಲಾದ ಹೋರಾಟಗಾರರ ಹೋರಾಟಕ್ಕೆ ಈ ಜಯ ಸಿಕ್ಕಿದೆ ಎಂದಿದ್ದಾರೆ.

ಇನ್ನು, ಕೋರ್ಟ್ ನೀಡಿರುವ ತೀರ್ಪು ಐತಿಹಾಸಿಕ ಎಂದು ಹೇಳಿರುವ ಬಿ.ಎಸ್.ಯಡಿಯೂರಪ್ಪ, ರಾಮ ಮಂದಿರ ನಿರ್ಮಾಣ ಹೋರಾಟದಲ್ಲಿ ತಾವು ಭಾಗಿಯಾಗಿದ್ದನ್ನು ಸ್ಮರಿಸಿಕೊಂಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಬಾಬ್ರಿ ಮಸೀದಿ ಧ್ವಂಸ ಪ್ರಕರಣ; ಆರೋಪಿಗಳಿಗೆ ಕ್ಲೀನ್ ಚಿಟ್