Webdunia - Bharat's app for daily news and videos

Install App

ಅಯೋಧ್ಯೆ ರಾಮಮಂದಿರ ಅರ್ಚಕರ ಪಟ್ಟಿಯಲ್ಲಿ ಹಿಂದುಳಿದ ವರ್ಗದವರಿಗೂ ಸ್ಥಾನ

Webdunia
ಮಂಗಳವಾರ, 2 ಜನವರಿ 2024 (12:00 IST)
ಅಯೋಧ್ಯೆ: ಅಯೋಧ್ಯೆ ರಾಮಂದಿರದಲ್ಲಿ ಹಿಂದುಳಿದ ವರ್ಗದವರಿಗೆ ಅರ್ಚಕರಾಗಿ ಸೇವೆ ಸಲ್ಲಿಸಲು ಅವಕಾಶವಿದೆಯಾ ಎಂಬ ಪ್ರಶ್ನೆಗಳಿಗೆ ಈಗ ಉತ್ತರ ಸಿಕ್ಕಿದೆ.

ನೂತನವಾಗಿ ನಿರ್ಮಿಸಲಾಗಿರುವ ರಾಮಮಂದಿರಕ್ಕೆ 24 ಅರ್ಚಕರನ್ನು ನೇಮಿಸಲಾಗಿದೆ. ಈ ಪೈಕಿ ಇಬ್ಬರು ಎಸ್ಸಿ, ಓರ್ವ ಒಬಿಸಿ ಸಮುದಾಯಕ್ಕೆ ಸೇರಿದ ಅರ್ಚಕರೂ ಸೇರಿದ್ದಾರೆ.

ಅರ್ಚಕರಿಗೆ ಮೂರು ತಿಂಗಳು ಗುರುಕುಲ ಪದ್ಧತಿಯಲ್ಲಿ ತರಬೇತಿ ನೀಡಲಾಗುತ್ತದೆ. ಈ ವೇಳೆ ಅವರು ಆಧುನಿಕ ಸೌಲಭ್ಯಗಳಾದ ಮೊಬೈಲ್, ಇಂಟರ್ನೆಟ್ ಬಳಸುವಂತಿಲ್ಲ. ಈ ಸಂದರ್ಭದಲ್ಲಿ ಅವರಿಗೆ ದೇವಾರಾಧನೆಯ ನಿಯಮಾವಳಿಗಳನ್ನು ಕಲಿಸಲಾಗುತ್ತದೆ.

ಕಳೆದ ನವಂಬರ್ ನಲ್ಲಿ ಅರ್ಚಕ ವೃತ್ತಿಗೆ ಸಂದರ್ಶನ ಮಾಡಲಾಗಿತ್ತು. ಈ ವೇಳೆ ಅಂತಿಮ ಸುತ್ತಿನಲ್ಲಿ ಆಯ್ಕೆಯಾದ 24 ಅರ್ಚಕರನ್ನು ತರಬೇತಿ ನೀಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments