Webdunia - Bharat's app for daily news and videos

Install App

ಮಧ್ಯರಾತ್ರಿ ವಿದ್ಯಾರ್ಥಿನಿಯೊಬ್ಬಳಿಗೆ ಪ್ರೊಫೆಸರ್ ಮಾಡಿದ್ದೇನು?

Webdunia
ಶನಿವಾರ, 16 ನವೆಂಬರ್ 2019 (07:10 IST)
ಡೆಹ್ರಾಡೂನ್ : ಪ್ರೊಫೆಸರ್ ಒಬ್ಬ ವಿದ್ಯಾರ್ಥಿನಿಗೆ ಮಧ್ಯರಾತ್ರಿ ಮೆಸೇಜ್ ಕಳುಹಿಸಿ ಕಿರುಕುಳ ನೀಡಿದ ಘಟನೆ ಉತ್ತರಖಂಡ್ ಪಂತ್ ವಿಶ್ವವಿದ್ಯಾಲಯದಲ್ಲಿ ನಡೆದಿದೆ.




ಉತ್ತರಖಂಡ್ ಪಂತ್ ವಿಶ್ವವಿದ್ಯಾಲಯದ ಪ್ರೊಫೆಸರ್,  ಮಹಿಳಾ ವಿದ್ಯಾರ್ಥಿಗಳ ಹಾಸ್ಟೆಲ್ ವಾರ್ಡನ್ ಆಗಿ ಜವಬ್ದಾರಿ ವಹಿಸಿಕೊಂಡಿದ್ದು, ಮಧ್ಯರಾತ್ರಿ ವಿದ್ಯಾರ್ಥಿನಿಯೊಬ್ಬಳಿಗೆ ಕಿರುಕುಳ ನೀಡಿ ಪತ್ನಿ ಮನೆಯಲ್ಲಿ ಇಲ್ಲ ಬಂದು ಅಡುಗೆ ಮಾಡಿಕೊಡು ಎಂದು ಮೆಸೇಜ್ ಕಳುಹಿಸಿದ್ದಾನೆ. ಈ ಬಗ್ಗೆ ವಿದ್ಯಾರ್ಥಿನಿ ಪ್ರೊಫೆಸರ್ ವಿರುದ್ಧ ವಿಸಿಗೆ ದೂರು ನೀಡಿದ್ದಾಳೆ.


ಮೇಸೆಜ್ ಫೋಟೋಗಳನ್ನು ವಿದ್ಯಾರ್ಥಿನಿ ಸಾಕ್ಷಿಯಾಗಿ ನೀಡಿದ ಹಿನ್ನಲೆಯಲ್ಲಿ ಆತನನ್ನು ಮಹಿಳಾ ವಿದ್ಯಾರ್ಥಿಗಳ ಹಾಸ್ಟೆಲ್ ವಾರ್ಡನ್ ಹುದ್ದೆಯಿಂದ ತೆಗೆದುಹಾಕಲಾಗಿದೆ. ಅಲ್ಲದೇ ಈ ಘಟನೆಗೆ ಸಂಬಂಧಿಸಿದಂತೆ ಪ್ರೊಫೆಸರ್ ವಿರುದ್ಧ ಕ್ರಮಕೈಗೊಳ್ಳಲು ರಾಜ್ಯಪಾಲರು ಸೂಚಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ
Show comments