Webdunia - Bharat's app for daily news and videos

Install App

‘ಎಣ್ಣೆ’ ಹೊಡೆಯೋರಿಗೊಂದು ಬ್ಯಾಡ್ ನ್ಯೂಸ್ !

Webdunia
ಶನಿವಾರ, 1 ಏಪ್ರಿಲ್ 2017 (09:11 IST)
ನವದೆಹಲಿ: ಜಾಲಿಯಾಗಿ ಸುತ್ತಾಡುವಾಗ ಕೈಯಲ್ಲೊಂದು ಬಾಟಲಿ ಹಿಡಿದು ಎಣ್ಣೆ ಹೊಡೆಯಬಹುದು ಎಂದು ಕನಸು ಕಾಣುವವರಿಗೆಲ್ಲಾ ಒಂದು ಬ್ಯಾಡ್ ನ್ಯೂಸ್. ಇಂದಿನಿಂದ ಹೆದ್ದಾರಿಗಳ ಪಕ್ಕದಲ್ಲೇ ಇರುವ ಮದ್ಯದ ಅಂಗಡಿಗಳಿಗೆಲ್ಲಾ ಬೀಗ ಬೀಳಲಿದೆ.

 

ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳ 500 ಮೀ. ಸುತ್ತಮುತ್ತ ಮದ್ಯ ಮಾರಾಟ ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ನಿನ್ನೆ ಆದೇಶ ಮಾಡಿತ್ತು. ಅದು ಇಂದಿನಿಂದ ಜಾರಿಗೆ ಬರಲಿದೆ. ಇದರ ಅನ್ವಯ ರಸ್ತೆಯ ಪಕ್ಕ ಇರುವ ಬಾರ್, ರೆಸ್ಟೋರೆಂಟ್, ಪಬ್ ಗಳಲ್ಲೂ ಮದ್ಯ ಮಾರಾಟ ಮಾಡುವಂತಿಲ್ಲ.

 
ಮದ್ಯ ಸೇವಿಸಿ ಡ್ರೈವ್ ಮಾಡುವುದರಿಂದ ಪ್ರತೀ ವರ್ಷಕ್ಕೆ 1.42ಲಕ್ಷ ಮಂದಿ ಸಾವಿಗೀಡಾಗುತ್ತಾರೆ ಎಂಬ ಅಧ್ಯಯನ ವರದಿಯ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ. ಅಲ್ಲದೆ, ಮಾರ್ಚ್ 31 ರವರೆಗೆ ಪರವಾನಗಿ ಹೊಂದಿದ್ದ ಈ ಮದ್ಯದ ಅಂಗಡಿಗಳ ಪರವಾನಗಿ ಮುಂದುವರಿಸಲು ಅವಕಾಶ ನೀಡಿಲ್ಲ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತೀಯ ಮುಸ್ಲಿಮರು ಮತ್ತು ಹಿಂದೂಗಳು ನಡುವೆ ಬೆಂಕಿ ಹೊತ್ತಿಸಲು ಪಾಕ್‌ನಿಂದ ಪ್ರಯತ್ನ: ಅಸಾದುದ್ದೀನ್ ಓವೈಸಿ

ತಕ್ಷಣದ ಕದನ ವಿರಾಮಕ್ಕೆ ಭಾರತ, ಪಾಕಿಸ್ತಾನ ಒಪ್ಪಿಗೆ: ಮಹತ್ವದ ಪೋಸ್ಟ್ ಹಂಚಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ರಾಜ್ಯದಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಟಿವಿ ಕಾರ್ಯಕ್ರಮಗಳಲ್ಲಿ ಸೈರನ್ ಮೊಳಗಿಸದಂತೆ ಕೇಂದ್ರ ಸರ್ಕಾರ ನಿರ್ಬಂಧ

Operation Sindoor: ಬೆಟ್ಟಿಂಗ್ ವೇಳೆ ಪಾಕಿಸ್ತಾನ ಪರ ಕೂಗಿದವ ಅರೆಸ್ಟ್‌, ಆಗಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments