GST ವಿರುದ್ಧ ಬ್ಯಾನರ್ಜಿ ವಾಗ್ದಾಳಿ

Webdunia
ಶುಕ್ರವಾರ, 22 ಜುಲೈ 2022 (12:58 IST)
ಕೋಲ್ಕತ್ತಾ : ಬಿಜೆಪಿ ಕಡ್ಲೆಪುರಿ ತಿನ್ನುವುದನ್ನು ನಿಲ್ಲಿಸುತ್ತದೆಯೇ? ಎಂದು ಬಿಜೆಪಿ ನೇತೃತ್ವದ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಜಿಎಸ್ಟಿ ಏರಿಕೆ ವಿರುದ್ಧ ಕಿಡಿಕಾರಿದರು.
 
ಕೋಲ್ಕತ್ತಾದಲ್ಲಿ ಶಹೀದ್ ದಿವಸ್(ಹುತಾತ್ಮರ ದಿನ) ರ್ಯಾಲಿಯಲ್ಲಿ ಮಮತಾ ಬ್ಯಾನರ್ಜಿ ಮಾತನಾಡಿದ್ದು, ಕಡ್ಲೆಪುರಿಗೂ ಜಿಎಸ್ಟಿ ಬಂದಿದೆ. ಬಿಜೆಪಿ ಸ್ನೇಹಿತರು ಈಗ ಕಡ್ಲೆಪುರಿಯನ್ನು ತಿನ್ನುವುದಿಲ್ಲ.

ಕಡ್ಲೆಪುರಿ, ಸಿಹಿತಿಂಡಿಗಳು, ಲಸ್ಸಿ, ಮೊಸರು ಮತ್ತು ಬೇವಿನ ಸೊಪ್ಪಿನ ಮೇಲೆ ಎಷ್ಟು ಜಿಎಸ್ಟಿ ವಿಧಿಸಲಾಗಿದೆ? ನಾವು ಏನು ತಿನ್ನುತ್ತೇವೆ? ಹೇಗೆ ತಿನ್ನಬೇಕು? ಎಂದು ಆಕ್ರೋಶ ಹೊರಹಾಕಿದರು.

ರೋಗಿಯನ್ನು ಆಸ್ಪತ್ರೆಗೆ ಸೇರಿಸುವುದರಿಂದಲೂ ಜಿಎಸ್ಟಿಯನ್ನು ವಿಧಿಸಲಾಗಿದೆ. ಈ ವಿಧಾನ ನಮಗೆ ಬೇಡ. ಅದಕ್ಕೆ ನಮ್ಮ ಬಳಿ ತೆಗೆದುಕೊಂಡ ಎಲ್ಲವನ್ನು ಹಿಂತಿರುಗಿಸಿ. ಇಲ್ಲವಾದರೆ ನೀವು ಹೊರಟು ಹೋಗಿ ಎಂದು ಬಿಜೆಪಿ ವಿರುದ್ಧ ತಿರುಗೇಟು ಕೊಟ್ಟರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಮಹಿಳೆ ಶವ ಸೂಟ್‌ಕೇಸ್‌ನಲ್ಲಿ ಪತ್ತೆ: ಸಂಗಾತಿ ಬಂಧನ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟದ ಬೆನ್ನಲ್ಲೇ ಮಾಜಿ ಸಿಎಂ ಸದಾನಂದ ಗೌಡ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments