Webdunia - Bharat's app for daily news and videos

Install App

Murshidabad Violence: ಮುರ್ಷಿದಾಬಾದ್ ಹಿಂಸಾಚಾರ, ಪಶ್ಚಿಮ ಬಂಗಾಲ ವಕ್ಫ್ ಪ್ರತಿಭಟನೆ, ಬಾಂಗ್ಲಾದೇಶೀ ವಲಸಿಗರ ಕೈವಾಡ ಶಂಕೆ

Krishnaveni K
ಮಂಗಳವಾರ, 15 ಏಪ್ರಿಲ್ 2025 (16:36 IST)
ಕೋಲ್ಕತ್ತಾ: ಇತ್ತೀಚೆಗೆ ಪಶ್ಚಿಮ ಬಂಗಾಲದ ಮುರ್ಷಿದಾಬಾದ್ ನಲ್ಲಿ ವಕ್ಫ್ ತಿದ್ದುಪಡಿ ಬಿಲ್ ವಿರೋಧಿಸಿ ನಡೆದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿತ್ತು. ಇದೀಗ ಇಲ್ಲಿ ನಡೆದ ಹಿಂಸಾಚಾರದ ಹಿಂದೆ ಬಾಂಗ್ಲಾದೇಶೀ ವಲಸಿಗರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ.

ವಕ್ಫ್ ತಿದ್ದುಪಡಿ ಬಿಲ್ ವಿರೋಧಿಸಿ ನಡೆದ ಪ್ರತಿಭಟನೆ ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ನಡೆದ ಹಿಂದೂಗಳ ಮೇಲಿನ ಹಿಂಸಾಚಾರವನ್ನೇ ಹೋಲುತ್ತಿತ್ತು. ಇದೀಗ ಇಲ್ಲಿ ನಡೆದ ಹಿಂಸಾಚಾರದ ಹಿಂದೆಯೂ ಬಾಂಗ್ಲಾದೇಶೀ ಪ್ರಜೆಗಳ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ.

ಮುರ್ಷಿದಾಬಾದ್ ನಲ್ಲಿ ಹಿಂಸಾಚಾರದ ಬಳಿಕ ಕೇಂದ್ರ ಗೃಹ ಇಲಾಖೆ ಅರೆಸೇನಾ ಪಡೆಗಳನ್ನು ನಿಯೋಜಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿತ್ತು. ಇದೀಗ ಘಟನೆ ಬಗ್ಗೆ ಕೇಂದ್ರ ಗೃಹಸಚಿವಾಲಯ ರಾಜ್ಯ ಸರ್ಕಾರಕ್ಕೆ ವಿವರಣೆ ಕೋರಿದೆ.

ಈ ಘಟನೆಯನ್ನು ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು ತನಿಖೆಗೆ ಮುಂದಾಗಿದೆ. ಇನ್ನೊಂದೆಡೆ ಕೆಲವು ಸೋಷಿಯಲ್ ಮೀಡಿಯಾ ಪೋಸ್ಟ್ ಗಳೂ ಘಟನೆಯಲ್ಲಿ ಬಾಂಗ್ಲಾದೇಶೀ ಪ್ರಜೆಗಳ ಕೈವಾಡವಿರುವುದಾಗಿ ಸಂಶಯ ವ್ಯಕ್ತಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments