Webdunia - Bharat's app for daily news and videos

Install App

ಸಾಲ ನೀಡುವುದಾಗಿ ಭರವಸೆ ನೀಡಿ ಹುಡುಗಿಯನ್ನು ಹುರಿದು ಮುಕ್ಕಿದ ಬ್ಯಾಂಕ್ ಮ್ಯಾನೇಜರ್

Webdunia
ಮಂಗಳವಾರ, 26 ಜನವರಿ 2021 (07:53 IST)
ಇಂದೋರ್ : ಶಿಕ್ಷಣ ಸಾಲವನ್ನು ನೀಡುವುದಾಗಿ ಭರವಸೆ ನೀಡಿ 16 ವರ್ಷದ ಹುಡುಗಿಯನ್ನು ಬ್ಯಾಂಕ್ ಮ್ಯಾನೇಜರ್  ಮಾನಭಂಗ ಎಸಗಿದ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದೆ.

ಸಂತ್ರಸ್ತೆಗೆ ತನ್ನ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸ್ನೇಹಿತೆಯ ಮೂಲಕ ಆರೋಪಿಯ ಪರಿಚಯವಾಗಿದೆ. ಆಕೆ ಶಿಕ್ಷಣ ಪಡೆಯಲು ಬಯಸಿದ್ದರಿಂದ ಬ್ಯಾಂಕ್ ಮ್ಯಾನೇಜರ್ ಜೊತೆ ಸ್ನೇಹ ಬೆಳೆಸಿದ್ದಳು. ಆಕೆಯನ್ನು ಹೋಟೆಲ್ ಗೆ ಕರೆದೊಯ್ದು ಮಾನಭಂಗ ಎಸಗಿದ್ದಾನೆ. ಕೃತ್ಯವನ್ನು ಚಿತ್ರೀಕರಿಸಿ ಆಕೆಗೆ ಬ್ಲ್ಯಾಕ್ ಮೇಲ್ ಮಾಡಿ ಪದೇ ಪದೇ ಮಾನಭಂಗ ಎಸಗಿದ್ದಾನೆ.

ಸಂತ್ರಸ್ತೆ ಆತ್ಮಹತ್ಯೆಗೆ ಯತ್ನಿಸಿದ ಹಿನ್ನಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments