Webdunia - Bharat's app for daily news and videos

Install App

ಕಚೇರಿ ಮೇಲಿಂದ ಜಿಗಿದು ಬ್ಯಾಂಕ್ ಅಧಿಕಾರಿ ಆತ್ಮಹತ್ಯೆ

Webdunia
ಮಂಗಳವಾರ, 25 ಅಕ್ಟೋಬರ್ 2016 (08:49 IST)
ತಾವು ಕೆಲಸ ಮಾಡುತ್ತಿದ್ದ ಕಟ್ಟಡದಿಂದ ಜಿಗಿದು ಬ್ಯಾಂಕ್ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತ ವಸಂತ್ ವಿಹಾರ್ (35) ಕೇಂಪೇಗೌಡ ವೃತ್ತದಲ್ಲಿನ ಸೆಂಟ್ರಲ್ ಬ್ಯಾಂಕ್‌ನಲ್ಲಿ  ಪ್ರಾದೇಶಿಕ ಅಧಿಕಾರಿಯಾಗಿದ್ದರು. 
 
ಸೀಮಾಂಧ್ರದ ಕಡಪು ಮೂಲದವರಾಗಿದ್ದ ವಸಂತ್ ಹೆಬ್ಬಾಳದಲ್ಲಿ ವಾಸವಾಗಿದ್ದರು. ಸೋಮವಾರ ಮುಂಜಾನೆ ನಿಗದಿತ ಸಮಯಕ್ಕಿಂತ  ಮುಂಚಿತವಾಗಿ ಬ್ಯಾಂಕಿಗೆ ಬಂದಿದ್ದ ಅವರು ಭದ್ರತಾ ಸಿಬ್ಬಂದಿ ಬಳಿ ಕೀ ಪಡೆದುಕೊಂಡು ನೇರವಾಗಿ ಐದನೇ ಮಹಡಿಗೆ ತೆರಳಿ ಅಲ್ಲಿಂದ ಕೆಳಕ್ಕೆ ಜಿಗಿದಿದ್ದಾರೆ.
 
ಗಂಭೀರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಅಸುನೀಗಿದ್ದು ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. 
 
ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments