Webdunia - Bharat's app for daily news and videos

Install App

ಬ್ಯಾಂಕ್ ಮರು ಬಂಡವಾಳೀಕರಣ ಪ್ರಶಂಸಿಸಿದ ಅಮಿತ್ ಷಾ

Webdunia
ಬುಧವಾರ, 25 ಅಕ್ಟೋಬರ್ 2017 (15:22 IST)
ನವದೆಹಲಿ: ಬ್ಯಾಂಕ್‌ ಮರು ಬಂಡವಾಳೀಕರಣಕ್ಕೆ 2.11 ಲಕ್ಷ ಕೋಟಿ ರೂ.ಗಳನ್ನು ಒದಗಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಅಮಿತ್‌ ಷಾ ಪ್ರಶಂಸಿಸಿದ್ದಾರೆ.

ಸರ್ಕಾರದ ಈ ಅಭೂತಪೂರ್ವ ಮತ್ತು ಕ್ರಾಂತಿಕಾರಕ ಆರ್ಥಿಕ ಕ್ರಮದಿಂದ ದೇಶದ ಉದ್ದಿಮೆಗಳಿಗೆ ತುಂಬಾ ಸಹಕಾರಿಯಾಗಲಿದೆ. ಯುವಕರಿಗೆ ಪರ್ಯಾಪ್ತ ಉದ್ಯೋಗಾವಕಾಶಗಳು ದೊರಕುತ್ತವೆ ಎಂದರು.

ಕೇಂದ್ರ ಸರ್ಕಾರ ದೇಶದಲ್ಲಿನ ಮೂಲಸೌಕರ್ಯ ಅಭಿವೃದ್ಧಿಗಾಗಿ 6.92 ಲಕ್ಷ ಕೋಟಿ ರೂ. ವಿನಿಯೋಗಿಸಲು ಕೈಗೊಂಡಿರುವ ನಿರ್ಧಾರ ಸ್ವಾಗತಾರ್ಹ. ಬ್ಯಾಂಕ್‌ ಮರು ಬಂಡವಳೀಕರಣ ನಿರ್ಧಾರವು ಕೇಂದ್ರ ಸರ್ಕಾರದ ಐತಿಹಾಸಿಕ ಕ್ರಮ ಎಂದು ಹೇಳಿರುವ ಷಾ, ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವ ಅರುಣ್‌ ಜೇಟ್ಲಿಯವರನ್ನು ಅಭಿನಂದಿಸಿದ್ದಾರೆ.

ಈ ರೀತಿಯ ದಿಟ್ಟ ನಿರ್ಧಾರಗಳು ದೇಶದ ಉದ್ಯಮಗಳಿಗೆ ಉತ್ತೇಜನವನ್ನು ನೀಡುವುದಲ್ಲಕ್ಕೆ ಯುವಕರಿಗೆ ಅಪಾರ ಪ್ರಮಾಣದ ಉದ್ಯೋಗಗಳನ್ನು ಒದಗಿಸುತ್ತವೆ ಎಂದು ಅಮಿತ್ ಷಾ ಟ್ವೀಟ್‌ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments