Webdunia - Bharat's app for daily news and videos

Install App

ತಲೆಗೆ ಇಟ್ಟಿಗೆಯಿಂದ ಹೊಡೆದು ವ್ಯಕ್ತಿಯ ಬರ್ಬರ ಹತ್ಯೆ!

Webdunia
ಗುರುವಾರ, 27 ಅಕ್ಟೋಬರ್ 2022 (07:37 IST)
ಲಕ್ನೋ : ಕಾರು ಪಾರ್ಕ್ ಮಾಡಿದ ವಿಚಾರಕ್ಕೆ ಜಗಳ ನಡೆದು, ಅದರಲ್ಲಿ ಒಬ್ಬ ವ್ಯಕ್ತಿ ಇನ್ನೊಬ್ಬನ ತಲೆಗೆ ಇಟ್ಟಿಗೆಯಿಂದ ಹೊಡೆದು ಹತ್ಯೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ನಡೆದಿದೆ.
 
ಘಟನೆಯಲ್ಲಿ ಸಾವನ್ನಪ್ಪಿದ ವ್ಯಕ್ತಿಯನ್ನು ವರುಣ್ ಎಂದು ಗುರುತಿಸಲಾಗಿದೆ. ಆತ ದೆಹಲಿಯ ನಿವೃತ್ತ ಪೊಲೀಸ್ ಅಧಿಕಾರಿಯ ಮಗ ಎಂಬುದೂ ತಿಳಿದುಬಂದಿದೆ.

ಘಟನೆಯ ಭಯಾನಕ ವೀಡಿಯೋವನ್ನು ಸ್ಥಳೀಯರು ರೆಕಾರ್ಡ್ ಮಾಡಿದ್ದು, ಅದರಲ್ಲಿ ವರುಣ್ಗೆ 4-5 ಜನರ ಗುಂಪು ಅಮಾನುಷವಾಗಿ ಥಳಿಸುವುದು ಕಂಡುಬಂದಿದೆ.

ವರದಿಗಳ ಪ್ರಕಾರ ಕಳೆದ ರಾತ್ರಿ ವರುಣ್ ಗಾಜಿಯಾಬಾದ್ನ ಉಪಾಹಾರ ಗೃಹದ ಹೊರಗಡೆ ತನ್ನ ಕಾರನ್ನು ನಿಲ್ಲಿಸಿದ್ದ. ಆತ ಪಕ್ಕದ ಕಾರಿನ ಬಾಗಿಲನ್ನು ತೆರೆಯಲು ಸಾಧ್ಯವಾಗದಷ್ಟು ಹತ್ತಿರದಲ್ಲಿ ನಿಲ್ಲಿಸಿದ್ದಾನೆ ಎಂದು ಪಕ್ಕದ ಕಾರಿನ ಮಾಲೀಕ ವರುಣ್ನೊಂದಿಗೆ ವಾಗ್ವಾದ ಪ್ರಾರಂಭಿಸಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments