ತಲೆಗೆ ಇಟ್ಟಿಗೆಯಿಂದ ಹೊಡೆದು ವ್ಯಕ್ತಿಯ ಬರ್ಬರ ಹತ್ಯೆ!

Webdunia
ಗುರುವಾರ, 27 ಅಕ್ಟೋಬರ್ 2022 (07:37 IST)
ಲಕ್ನೋ : ಕಾರು ಪಾರ್ಕ್ ಮಾಡಿದ ವಿಚಾರಕ್ಕೆ ಜಗಳ ನಡೆದು, ಅದರಲ್ಲಿ ಒಬ್ಬ ವ್ಯಕ್ತಿ ಇನ್ನೊಬ್ಬನ ತಲೆಗೆ ಇಟ್ಟಿಗೆಯಿಂದ ಹೊಡೆದು ಹತ್ಯೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ನಡೆದಿದೆ.
 
ಘಟನೆಯಲ್ಲಿ ಸಾವನ್ನಪ್ಪಿದ ವ್ಯಕ್ತಿಯನ್ನು ವರುಣ್ ಎಂದು ಗುರುತಿಸಲಾಗಿದೆ. ಆತ ದೆಹಲಿಯ ನಿವೃತ್ತ ಪೊಲೀಸ್ ಅಧಿಕಾರಿಯ ಮಗ ಎಂಬುದೂ ತಿಳಿದುಬಂದಿದೆ.

ಘಟನೆಯ ಭಯಾನಕ ವೀಡಿಯೋವನ್ನು ಸ್ಥಳೀಯರು ರೆಕಾರ್ಡ್ ಮಾಡಿದ್ದು, ಅದರಲ್ಲಿ ವರುಣ್ಗೆ 4-5 ಜನರ ಗುಂಪು ಅಮಾನುಷವಾಗಿ ಥಳಿಸುವುದು ಕಂಡುಬಂದಿದೆ.

ವರದಿಗಳ ಪ್ರಕಾರ ಕಳೆದ ರಾತ್ರಿ ವರುಣ್ ಗಾಜಿಯಾಬಾದ್ನ ಉಪಾಹಾರ ಗೃಹದ ಹೊರಗಡೆ ತನ್ನ ಕಾರನ್ನು ನಿಲ್ಲಿಸಿದ್ದ. ಆತ ಪಕ್ಕದ ಕಾರಿನ ಬಾಗಿಲನ್ನು ತೆರೆಯಲು ಸಾಧ್ಯವಾಗದಷ್ಟು ಹತ್ತಿರದಲ್ಲಿ ನಿಲ್ಲಿಸಿದ್ದಾನೆ ಎಂದು ಪಕ್ಕದ ಕಾರಿನ ಮಾಲೀಕ ವರುಣ್ನೊಂದಿಗೆ ವಾಗ್ವಾದ ಪ್ರಾರಂಭಿಸಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಆರ್ ಅಶೋಕ್ ಎದುರೇ ನಾನೇ ವಿರೋಧ ಪಕ್ಷದ ನಾಯಕನೆಂದ ಬಸನಗೌಡ ಪಾಟೀಲ್ ಯತ್ನಾಳ್

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments