Webdunia - Bharat's app for daily news and videos

Install App

ಮನೆ ಪ್ರವೇಶಿಸಿದ ಕ್ಷೌರಿಕನಿಗೆ ಚಪ್ಪಲಿ ನೆಕ್ಕಿಸಿದರು!

Webdunia
ಶನಿವಾರ, 21 ಅಕ್ಟೋಬರ್ 2017 (08:58 IST)
ನವದೆಹಲಿ: ಅಸ್ಪೃಶ್ಯತೆ ಎನ್ನುವುದು ಇನ್ನೂ ಸಂಪೂರ್ಣವಾಗಿ ಮುಕ್ತವಾಗಿಲ್ಲ ಎನ್ನುವುದಕ್ಕೆ ಈ ಘಟನೆ ಸಾಕ್ಷಿ. ಬಿಹಾರದಲ್ಲಿ ಮನೆಯೊಳಗೆ ನುಗ್ಗಿದ ಕ್ಷೌರಿಕನಿಗೆ ಚಪ್ಪಲಿ ನೆಕ್ಕುವ ಶಿಕ್ಷೆ ನೀಡಲಾಗಿದೆ!

 
ಗ್ರಾಮದ ಮುಖ್ಯಸ್ಥನ ಮನೆಯೊಳಗೆ ಪ್ರವೇಶಿಸಿದನೆಂಬ ಕಾರಣಕ್ಕೆ ಕ್ಷೌರಿಕನ ಚಪ್ಪಲಿಯ ಮೇಲೆ ಉಗುಲಿ ಅದನ್ನು ಆತನಿಂದಲೇ ನೆಕ್ಕಿಸಿದ ಘಟನೆ ನಡೆದಿದೆ. ಬಿಹಾರದ ನಳಂದಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

ಮಹೇಶ್ ಠಾಕೂರ್ ಎಂಬ ಕ್ಷೌರಿಕನ ಮೇಲೆ ಈ ಅಮಾನವೀಯ ಘಟನೆ ನಡೆದಿದೆ. ಚಪ್ಪಲಿ ನೆಕ್ಕಿಸಿದ್ದಷ್ಟೇ ಅಲ್ಲದೆ, ಊರಿನ ಮಹಿಳೆಯರಿಂದ ಚಪ್ಪಲಿಯೇಟನ್ನೂ ಕೊಡಿಸಿದ್ದಾನೆ ಗ್ರಾಮದ ಮುಖ್ಯಸ್ಥ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

ಮುಂದಿನ ಸುದ್ದಿ
Show comments