ಜೆಡಿಎಸ್ ಮುಗಿದ ಅಧ್ಯಾಯ- ಬಸವರಾಜ ರಾಯರೆಡ್ಡಿ

Webdunia
ಶುಕ್ರವಾರ, 8 ಜನವರಿ 2021 (12:13 IST)
ಕೊಪ್ಪಳ : ದೇವೇಗೌಡರದ್ದು ಲಾಭದ ರಾಜಕಾರಣ. ಲಾಭ ಆಗುವ ಪಕ್ಷದ ಕಡೆ ಹೆಚ್.ಡಿ.ಡಿ. ಇರುತ್ತಾರೆ ಎಂದು ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

ಹಾಗೇ ಕೊಪ್ಪಳದಲ್ಲಿ ಸಿ.ಎಂ.ಇಬ್ರಾಹಿಂ ಜೆಡಿಎಸ್ ಸೇರ್ಪಡೆ ವಿಚಾರದ ಬಗ್ಗೆ ಮಾತನಾಡಿದ ಅವರು, ಜೆಡಿಎಸ್ ಸೇರ್ಪಡೆಯಿಂದ ಕಾಂಗ್ರೆಸ್ ಗೆ ಹಾನಿ ಆಗಲ್ಲ. ಸೈದ್ಧಾಂತಿಕ ವಿಚಾರಗಳಿಲ್ಲದ ಪಕ್ಷಕ್ಕೆ ಜನ ಮಹತ್ವ ಕೊಡಲ್ಲ. ಜೆಡಿಎಸ್ ಮುಗಿದ ಅಧ್ಯಾಯ, ಜೆಡಿಎಸ್ ಗೆ ಭವಿಷ್ಯ ಕಡಿಮೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Video: ಬಿಸಿಲಿಗೆ ಪ್ರಜ್ಞೆ ತಪ್ಪಿ ಬಿದ್ದಿದ್ದ ತಾಯಿಗೆ ಈ ಬಾಲಕ ಮಾಡಿದ ಕೆಲಸ ನೋಡಿದ್ರೆ ನಿಜಕ್ಕೂ ನಮಗೆ ಪಾಠ

ಒಂದೇ ಸುಳ್ಳನ್ನು ನೂರು ಬಾರಿ ಹೇಳಿ ಸಣ್ಣವರಾಗಬೇಡಿ: ಸಿದ್ದರಾಮಯ್ಯಗೆ ಅಶೋಕ್ ಟಾಂಗ್

ನೋವಿನಲ್ಲಿ ಕಣ್ಣೀರು ಹಾಕುತ್ತಿದ್ದರೂ ಭಾರದ ಹೊರೆ ಹೊತ್ತು ನಡೆದ ವ್ಯಕ್ತಿ: ಅಪ್ಪನೆಂದರೆ ಹಾಗೆ ಎಂದ ನೆಟ್ಟಿಗರು Video

ಮುಂದಿನ ಸುದ್ದಿ
Show comments