Webdunia - Bharat's app for daily news and videos

Install App

ಜೆಡಿಎಸ್ ಮುಗಿದ ಅಧ್ಯಾಯ- ಬಸವರಾಜ ರಾಯರೆಡ್ಡಿ

Webdunia
ಶುಕ್ರವಾರ, 8 ಜನವರಿ 2021 (12:13 IST)
ಕೊಪ್ಪಳ : ದೇವೇಗೌಡರದ್ದು ಲಾಭದ ರಾಜಕಾರಣ. ಲಾಭ ಆಗುವ ಪಕ್ಷದ ಕಡೆ ಹೆಚ್.ಡಿ.ಡಿ. ಇರುತ್ತಾರೆ ಎಂದು ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

ಹಾಗೇ ಕೊಪ್ಪಳದಲ್ಲಿ ಸಿ.ಎಂ.ಇಬ್ರಾಹಿಂ ಜೆಡಿಎಸ್ ಸೇರ್ಪಡೆ ವಿಚಾರದ ಬಗ್ಗೆ ಮಾತನಾಡಿದ ಅವರು, ಜೆಡಿಎಸ್ ಸೇರ್ಪಡೆಯಿಂದ ಕಾಂಗ್ರೆಸ್ ಗೆ ಹಾನಿ ಆಗಲ್ಲ. ಸೈದ್ಧಾಂತಿಕ ವಿಚಾರಗಳಿಲ್ಲದ ಪಕ್ಷಕ್ಕೆ ಜನ ಮಹತ್ವ ಕೊಡಲ್ಲ. ಜೆಡಿಎಸ್ ಮುಗಿದ ಅಧ್ಯಾಯ, ಜೆಡಿಎಸ್ ಗೆ ಭವಿಷ್ಯ ಕಡಿಮೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments