ಇಂದು ದೀಪ ಹಚ್ಚುವ ಮುನ್ನ ಇರಲಿ ಈ ಮುನ್ನೆಚ್ಚರಿಕೆ

Webdunia
ಭಾನುವಾರ, 5 ಏಪ್ರಿಲ್ 2020 (09:33 IST)
ಬೆಂಗಳೂರು: ಕೊರೋನಾ ವಿರುದ್ಧದ ಹೋರಾಟಕ್ಕೆ ಬೆಂಬಲ ಕೋರಲು ಪ್ರಧಾನಿ ಮೋದಿ ಕರೆ ನೀಡಿರುವ ದೀಪ ಹಚ್ಚುವ ಕಾರ್ಯಕ್ರಮಕ್ಕೆ ಮುನ್ನ ಈ ಮುನ್ನೆಚ್ಚರಿಕೆಯನ್ನು ತಪ್ಪದೇ ಪಾಲಿಸಿ.


ಕೊರೋನಾದಿಂದ ರಕ್ಷಿಸಿಕೊಳ್ಳಲು ಎಲ್ಲರೂ ಈಗ ಸ್ಯಾನಿಟೈಸರ್ ಬಳಸುತ್ತಿದ್ದಾರೆ. ಆದರೆ ದೀಪ ಹಚ್ಚುವುದಿದ್ದರೆ ಅಪ್ಪಿ ತಪ್ಪಿಯೂ ಸ್ಯಾನಿಟೈಸರ್ ಬಳಸಿ ತಕ್ಷಣವೇ ಅದೇ ಕೈಯಲ್ಲಿ ಹಚ್ಚಬೇಡಿ.

ಸ್ಯಾನಿಟೈಸರ್ ನಲ್ಲಿರುವ ಆಲ್ಕೋಹಾಲ್ ಅಂಶ ಬೆಂಕಿ ಅನಾಹುತ ಸೃಷ್ಟಿಸುವ ಅಪಾಯವಿದೆ. ಇದರಿಂದ ನಿಮ್ಮ ಕೈಗೂ ಗಾಯವಾಗುವ ಅಪಾಯವಿದೆ. ಹೀಗಾಗಿ ಶುದ್ಧ ನೀರಿನಿಂದ ಕೈ ತೊಳೆದುಕೊಂಡು ದೀಪ ಹಚ್ಚಲು ಮರೆಯದಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments