Webdunia - Bharat's app for daily news and videos

Install App

ಇಂದು ದೀಪ ಹಚ್ಚುವ ಮುನ್ನ ಇರಲಿ ಈ ಮುನ್ನೆಚ್ಚರಿಕೆ

Webdunia
ಭಾನುವಾರ, 5 ಏಪ್ರಿಲ್ 2020 (09:33 IST)
ಬೆಂಗಳೂರು: ಕೊರೋನಾ ವಿರುದ್ಧದ ಹೋರಾಟಕ್ಕೆ ಬೆಂಬಲ ಕೋರಲು ಪ್ರಧಾನಿ ಮೋದಿ ಕರೆ ನೀಡಿರುವ ದೀಪ ಹಚ್ಚುವ ಕಾರ್ಯಕ್ರಮಕ್ಕೆ ಮುನ್ನ ಈ ಮುನ್ನೆಚ್ಚರಿಕೆಯನ್ನು ತಪ್ಪದೇ ಪಾಲಿಸಿ.


ಕೊರೋನಾದಿಂದ ರಕ್ಷಿಸಿಕೊಳ್ಳಲು ಎಲ್ಲರೂ ಈಗ ಸ್ಯಾನಿಟೈಸರ್ ಬಳಸುತ್ತಿದ್ದಾರೆ. ಆದರೆ ದೀಪ ಹಚ್ಚುವುದಿದ್ದರೆ ಅಪ್ಪಿ ತಪ್ಪಿಯೂ ಸ್ಯಾನಿಟೈಸರ್ ಬಳಸಿ ತಕ್ಷಣವೇ ಅದೇ ಕೈಯಲ್ಲಿ ಹಚ್ಚಬೇಡಿ.

ಸ್ಯಾನಿಟೈಸರ್ ನಲ್ಲಿರುವ ಆಲ್ಕೋಹಾಲ್ ಅಂಶ ಬೆಂಕಿ ಅನಾಹುತ ಸೃಷ್ಟಿಸುವ ಅಪಾಯವಿದೆ. ಇದರಿಂದ ನಿಮ್ಮ ಕೈಗೂ ಗಾಯವಾಗುವ ಅಪಾಯವಿದೆ. ಹೀಗಾಗಿ ಶುದ್ಧ ನೀರಿನಿಂದ ಕೈ ತೊಳೆದುಕೊಂಡು ದೀಪ ಹಚ್ಚಲು ಮರೆಯದಿರಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments