Webdunia - Bharat's app for daily news and videos

Install App

ಲಿಂಕ್ ಕ್ಲಿಕ್ ಮಾಡೋ ಮುನ್ನ ಎಚ್ಚರ!

Webdunia
ಶುಕ್ರವಾರ, 26 ಆಗಸ್ಟ್ 2022 (08:30 IST)
ಅಮರಾವತಿ : ಮೊಬೈಲ್ ಎಂಬ ಮಾಯಾಜಾಲ ಮನುಷ್ಯನನ್ನು ಆವರಿಸಿಬಿಟ್ಟಿದೆ.
 
ಮೊಬೈಲ್ ಇಲ್ಲದ ಜೀವನನ್ನು ಊಹಿಸಿಕೊಳ್ಳೋದಕ್ಕೂ ಸಾಧ್ಯವಾಗ್ತಿಲ್ಲ. ದಿನಸಿ ಅಂಗಡಿಗೆ ಹೋದರೂ, ಸಣ್ಣ ಮಳಿಗೆಯಲ್ಲಿ ಟೀ ಕುಡಿದರೂ ಹಣ ಪಾವತಿ ಮಾಡೋದಕ್ಕೂ ಮೊಬೈಲ್ ಹಿಡಿದುಕೊಳ್ಳುವಷ್ಟೂ ಅಡಿಕ್ಷನ್ಗೆ ಒಳಗಾಗಿದ್ದೇವೆ.

ಹಾಗೆಯೇ ಇಲ್ಲೊಬ್ಬರು ಶಿಕ್ಷಕರು ವಾಟ್ಸಾಪ್ನಲ್ಲಿ ಬಂದ ಸಂದೇಶಗಳನ್ನೆಲ್ಲಾ ಸ್ವೀಕರಿಸುತ್ತಾ 21 ಲಕ್ಷ ರೂಪಾಯಿಗಳನ್ನ ಕಳೆದುಕೊಂಡಿದ್ದಾರೆ.

ಅಪರಿಚಿತ ನಂಬರ್ನಿಂದ ಬಂದ ವಾಟ್ಸಾಪ್ ಮೆಸೇಜ್ನಿಂದ ಶಿಕ್ಷಿಯೊಬ್ಬರು 21 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

ಈಲ್ಲಿನ ಅನ್ನಮಯ್ಯ ಜಿಲ್ಲೆಯ ನಿವಾಸಿಯಾಗಿರುವ ಶಿಕ್ಷಕಿ ವರಲಕ್ಷಿ ಅವರೇ 21 ಲಕ್ಷ ಕಳೆದುಕೊಂಡಿರುವವರು. ತನ್ನ ಮೊಬೈಲ್ಗೆ ಬಂದ ಒಂದೇ ಒಂದು ವಾಟ್ಸಾಪ್ ಲಿಂಕ್ ಸಂದೇಶದಿಂದ ಹಣ ಕಳೆದುಕೊಂಡು ಬಳಿಕ ಸೈಬರ್ ಠಾಣೆಗೆ ದೂರು ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ ಯುದ್ಧ ಮಾಡಿ ಸಿಂಧೂ ನದಿ ವಾಪಸ್ ಪಡೆಯಲು ಪಾಕಿಸ್ತಾನಕ್ಕೆ ಗೊತ್ತು: ಬಿಲಾವಲ್ ಭುಟ್ಟೊ

ಸಚಿವ ಸ್ಥಾನದಿಂದ ರಾಜಣ್ಣಗೆ ಗೇಟ್‌ಪಾಸ್‌: ಮಧುಗಿರಿ ಬಂದ್‌, ಅಭಿಮಾನಿಯಿಂದ ವಿಷ ಕುಡಿಯಲು ಯತ್ನ

ಕೇಳಿದ್ರೆ ರಾಜೀನಾಮೆ ಕೊಡ್ತಿದ್ದೆ, ವಜಾ ಮಾಡ್ಬೇಕಿತ್ತಾ: ಸಿಎಂ ಬಳಿ ನೋವು ತೋಡಿಕೊಂಡ ರಾಜಣ್ಣ

ರಾಜಣ್ಣ ಮಾಡಿದ ಘೋರ ಅಪರಾಧ ಏನು: ವಿಜಯೇಂದ್ರ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments