Webdunia - Bharat's app for daily news and videos

Install App

ಕೂದಲು ಕಸಿ ಮಾಡಿಸುವ ಮುನ್ನ ಎಚ್ಚರ!

Webdunia
ಸೋಮವಾರ, 5 ಡಿಸೆಂಬರ್ 2022 (11:17 IST)
ನವದೆಹಲಿ : ಬೋಳು ತಲೆಯಿದ್ದವರು ಕೂದಲನ್ನು ಬೆಳೆಸಲು ಔಷಧಿಗಳ ಮೊರೆ ಹೋಗುವುದು ಸಾಮಾನ್ಯ. ಇತ್ತೀಚಿನ ದಿನಗಳಲ್ಲಿ ಜನರು ಕೂದಲ ಕಸಿ ಮಾಡಿಸುವಲ್ಲಿಗೆ ವಾಲುತ್ತಿದ್ದಾರೆ.

ಆದರೆ ಕೂದಲ ಕಸಿ ಮಾಡಿಸಿಕೊಳ್ಳಲು ಹೋದವರೊಬ್ಬರು ವೈದ್ಯರ ಯಡವಟ್ಟಿನಿಂದ ಜೀವವನ್ನೇ ಕಳೆದುಕೊಂಡಿರುವ ಆಘಾತಕಾರಿ ಘಟನೆಯೊಂದು ನಡೆದಿದೆ.

ದೆಹಲಿಯ ವ್ಯಕ್ತಿ ಅಥರ್ ರಶೀದ್ (30) ಕೂದಲ ಕಸಿ ಮಾಡಿಸಿಕೊಳ್ಳಲು ಕ್ಲಿನಿಕ್ಗೆ ಹೋಗಿದ್ದರು. ಆದರೆ ಕೂದಲ ಕಸಿ ಮಾಡಿಸಿಕೊಂಡ ಬಳಿಕ ಅವರು ತೀವ್ರವಾದ ನೋವಿನಿಂದ ಬಳಲುತ್ತಿದ್ದು, ಬಹು ಅಂಗಾಂಗ ವೈಫಲ್ಯ ಉಂಟಾಗಿ ಸಾವನ್ನಪ್ಪಿದ್ದಾರೆ.

ರಶೀದ್ ತಮ್ಮ ಮನೆಯಲ್ಲಿ ಒಬ್ಬರೇ ದುಡಿಯುತ್ತಿದ್ದ ವ್ಯಕ್ತಿಯಾಗಿದ್ದು, ತಮ್ಮ ತಾಯಿ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಕೂದಲ ಶಸ್ತ್ರಚಿಕಿತ್ಸೆಯ ಬಳಿಕ ನನ್ನ ಮಗ ತುಂಬಾ ನೋವಿನಿಂದ ಬಳಲುತ್ತಿದ್ದ ಆತನ ಮೈಮೇಲೆ ಗುಳ್ಳೆಗಳಾಗಿದ್ದವು ಎಂದು ರಶೀದ್ ತಾಯಿ ಆಸಿಯಾ ಬೇಗಂ ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments