Webdunia - Bharat's app for daily news and videos

Install App

ಯೂಟ್ಯೂಬ್ ವಿಡಿಯೋ ಮಾಡುವ ಮುನ್ನ ಎಚ್ಚರ ..!

Webdunia
ಸೋಮವಾರ, 24 ಜುಲೈ 2023 (09:03 IST)
ಯೂಟ್ಯೂಬ್ ವಿಡಿಯೋವನ್ನು ಅನುಕರಣೆ ಮಾಡಲು ಹೋಗಿ 11 ವರ್ಷದ ಬಾಲಕನೊಬ್ಬ ಜೀವ ಕಳೆದುಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
 
ತೆಲಂಗಾಣದ ಸಿರಿಸಿಲ್ಲಾದಲ್ಲಿ 6ನೇ ತರಗತಿಯ ವಿದ್ಯಾರ್ಥಿ ಉದಯ್ (11) ಯೂಟ್ಯೂಬ್ನಲ್ಲಿ ತಮಾಷೆಯ ವಿಡಿಯೋಗಳನ್ನು ಸಾಮಾನ್ಯವಾಗಿ ವೀಕ್ಷಿಸುತ್ತಿದ್ದ.

ಶನಿವಾರ ರಾತ್ರಿ ಊಟ ಮುಗಿಸಿ ತನ್ನ ಕೋಣೆಗೆ ಹೋದವನೆ ಬಾಗಿಲು ಚಿಲಕ ಹಾಕಿಕೊಂಡು ಮೊಬೈಲ್ ನೋಡಲು ಶುರು ಮಾಡಿದ್ದ, ಉದಯ್ ಪೋಷಕರು ಎಷ್ಟೇ ಕರೆದರೂ ಉತ್ತರ ನೀಡಲಿಲ್ಲ, ಕರೆ ಮಾಡಿದರೂ ಪ್ರತಿಕ್ರಿಯಿಸಲಿಲ್ಲ, ನಂತರ ಅವರು ಬಾಗಿಲು ಒಡೆದು ನೋಡಿದಾಗ ಆತ ನೇಣುಬಿಗಿದ ಸ್ಥಿತಿಯಲ್ಲಿ ಮೊಳೆಯಲ್ಲಿ ನೇತಾಡುತ್ತಿರುವುದು ಕಂಡುಬಂದಿದೆ.

ಬಾಲಕನನ್ನು ಮಂಡಲ್ ಸೆಂಟರ್ನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.

ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಿರ್ಸಿಲ್ಲಾ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಕುರಿತು ತನಿಖೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಥಾ ಹೃದಯವಂತ ಮಹಿಳೆ ಈಕೆ... ಆಟೋ ಚಾಲಕನ ಜೊತೆ ನಡೆದುಕೊಂಡ ರೀತಿಗೆ ನೀವೂ ಫಿದಾ ಆಗ್ತೀರಿ Video

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಿಗೆ ಗುಡುಗು ಸಹಿತ ಮಳೆ ಸಾಧ್ಯತೆ

ಹಸಿವು ಎಂದು ಹೇಳಿದ ಮಗುವನ್ನು ಕೊಂದ ತಾಯಿಗೆ ಜಾಮೀನು, ಕೋರ್ಟ್‌ ಅಭಿಪ್ರಾಯವೇನು ಗೊತ್ತಾ

ಗಣಪತಿ ಚತುರ್ಥಿಗೆ ದಿನಗಣನೆ, ಪಿಒಪಿ ಮೂರ್ತಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಸೂಚನೆ

ಮುಂದಿನ ಸುದ್ದಿ
Show comments