ಫುಡ್ ಆರ್ಡರ್ ಮಾಡುವ ಮುನ್ನ ಎಚ್ಚರ!

Webdunia
ಗುರುವಾರ, 18 ಆಗಸ್ಟ್ 2022 (11:12 IST)
ಚೆನ್ನೈ : ಜನಪ್ರಿಯ ರೆಸ್ಟೋರೆಂಟ್ನಲ್ಲಿ ಆರ್ಡರ್ ಮಾಡಿದ್ದ ಊಟದಲ್ಲಿ ಹುಳುಗಳು ಕಂಡು ಬಂದಿದೆ ಎಂದು ಆರೋಪಿಸಿ ಮಹಿಳೆಯೊಬ್ಬರು ರೆಸ್ಟೋರೆಂಟ್ ವಿರುದ್ಧ ದೂರು ದಾಖಲಿಸಿದ್ದಾರೆ.
 
ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ಸೋಮವಾರ ಈ ಘಟನೆ ನಡೆದಿದ್ದು, ಮಹಿಳೆಯನ್ನು ಅಶೋಕ್ ನಗರದ ನಿವಾಸಿ ರಾಣಿ ಎಂದು ಗುರುತಿಸಲಾಗಿದೆ. ಮಹಿಳೆ ತಮ್ಮ ಮಗನೊಂದಿಗೆ ಮಾಲ್ಗೆ ಹೋಗಿದ್ದರು.

ಈ ವೇಳೆ ಮಾಲ್ನಲ್ಲಿದ್ದ ‘ನಮ್ಮ ವಿದ್ಯಾ ಎಂಬ ಹೆಸರಿನ ರೆಸ್ಟೋರೆಂಟ್ಗೆ ತೆರಳಿದರು. ಅಲ್ಲಿ ಮಗನ ಇಚ್ಛೆಯಂತೆ ಚೋಲಾ ಪೂರಿ ಆರ್ಡರ್ ಮಾಡಿದರು. ಆದರೆ ಊಟ ಬಂದ ನಂತರ ಆಹಾರದಲ್ಲಿ ಹುಳು ಹರಿದಾಡುತ್ತಿರುವುದನ್ನು ಗಮನಿಸಿ ಕಿರುಚಾಡಿದ್ದಾರೆ.

ವಸಂತ ಭವನ ರೆಸ್ಟೊರೆಂಟ್ ಚೆನ್ನೈನ ಕೊಯಾಂಬೆಡು ಪ್ರದೇಶದಲ್ಲಿರುವ ಫೇಮಸ್ ಸಸ್ಯಾಹಾರಿ ರೆಸ್ಟೋರೆಂಟ್ ಆಗಿದ್ದು, ಈ ಬಗ್ಗೆ ಮಹಿಳೆ ಆಹಾರ ಸುರಕ್ಷತಾ ಇಲಾಖೆಗೆ ದೂರು ನೀಡಿದ್ದಾರೆ. ಸದ್ಯ ಈ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ. 

ಇದೀಗ ಆಹಾರ ಸುರಕ್ಷತಾ ಅಧಿಕಾರಿಗಳು ರೆಸ್ಟೋರೆಂಟ್ ಮತ್ತು ಕಿಚನ್ ಕೆಲಸದ ಮೇಲೆ ತಾತ್ಕಾಲಿಕವಾಗಿ ನಿಷೇಧವನ್ನು ವಿಧಿಸಿದ್ದಾರೆ ಮತ್ತು ಆಹಾರ ಸುರಕ್ಷತಾ ಕಾಯ್ದೆಗೆ ಅನುಗುಣವಾಗಿ ಅದರ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments