Webdunia - Bharat's app for daily news and videos

Install App

ಫುಡ್ ಆರ್ಡರ್ ಮಾಡುವಾಗ ಎಚ್ಚರ..!

Webdunia
ಸೋಮವಾರ, 17 ಜನವರಿ 2022 (06:09 IST)
ಮುಂಬೈ : ಆನ್ಲೈನ್ನಲ್ಲಿ ರೆಸ್ಟೋರೇಂಟ್ವೊಂದರಿಂದ ಫುಡ್ ಆರ್ಡರ್ ಮಾಡಿದ ಮಹಿಳೆಗೆ ಆಹಾರದಲ್ಲಿ ಹಲ್ಲಿಯೊಂದು ಕಂಡಿದೆ.

ಈ ದೃಶ್ಯ ಕಂಡೊಡನೆ ಗ್ರಾಹಕ ಕೌಸ್ತವ್ ಕುಮಾರ್ ಸಿನ್ಹಾ ಟ್ವಿಟರ್ ಮೂಲಕ ಕಂಪನಿಗೆ ದೂರು ನೀಡಿದ್ದಾರೆ. ಜನವರಿ 14ರಂದು ಕೌಸ್ತವ್ ಕುಮಾರ್ ಸಿನ್ಹಾ ತಮ್ಮ ಟ್ವಿಟರ್ ಹ್ಯಾಂಡಲ್ನಿಂದ ವೀಡಿಯೊವನ್ನು ಹಂಚಿಕೊಂಡಿದ್ದು, ನೋಯ್ಡಾದ ಗ್ರೆನೋ ವೆಸ್ಟ್ನಲ್ಲಿರುವ ಪಂಜಾಬಿ ರಸೋಯ್ ರೆಸ್ಟೊರೆಂಟ್ನಿಂದ ಆಹಾರವನ್ನು ಆರ್ಡರ್ ಮಾಡಿರುವುದಾಗಿ ವೀಡಿಯೊದಲ್ಲಿ ವ್ಯಕ್ತಿ ಹೇಳಿದ್ದಾನೆ.

ಆಹಾರವನ್ನು ತೆರೆದ ತಕ್ಷಣ ಅದರೊಳಗಿನಿಂದ ಹಲ್ಲಿ ಹೊರಬಂದಿತು. ಸತ್ತ ಹಲ್ಲಿಯನ್ನು ನೋಡಿದ ಕೌಸ್ತವ್ ಟ್ವಿಟರ್ ಮೂಲಕ ದೂರು ದಾಖಲಿಸಿದ್ದಾರೆ. ಊಟದಲ್ಲಿ ಹಲ್ಲಿ ಪತ್ತೆಯಾಗಿರುವ ವೀಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ತನ್ನ ಟ್ವೀಟ್ನಲ್ಲಿ ಕೌಸ್ತವ್ ಕುಮಾರ್ ಸಿನ್ಹಾ, ತಿನ್ನುವ ಆಹಾರದಲ್ಲಿ ಸತ್ತ ಹಲ್ಲಿಯನ್ನು ನೋಡಿ ಆಘಾತವಾಗಿದೆ. ಕೋವಿಡ್ನ ಮಧ್ಯೆ ಇದೆಲ್ಲ ಉದ್ದೇಶಪೂರ್ವಕವಾಗಿ ನಡೆಯುತ್ತಿದೆಯೇ ಎಂದನಿಸುತ್ತಿದ್ದು, ಇದೊಂದು ತುಂಬಾ ಕೆಟ್ಟ ಅನುಭವ ಎಂದಿದ್ದಾರೆ.

ಈ ಟ್ವೀಟ್ಗೆ ಪ್ರತಿಕ್ರಿಯೆ ನೀಡಿರುವ ಕಂಪನಿ, ಪಂಜಾಬಿ ರಸೋಯ್ ಹೆಸರಿನ ರೆಸ್ಟೋರೆಂಟ್ ನಿಂದ ಆಹಾರ ಆರ್ಡರ್ ಮಾಡಿರುವುದಾಗಿ ಗ್ರಾಹಕರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments