Webdunia - Bharat's app for daily news and videos

Install App

ಮತ್ತೆ ಸೀಮಿತ ದಾಳಿ ನಡೆಸಲು ಭಾರತ ಹಿಂಜರಿಯುವುದಿಲ್ಲ: ಪಾಕ್‌ಗೆ ಶಿವಸೇನೆ ಎಚ್ಚರಿಕೆ

Webdunia
ಶುಕ್ರವಾರ, 28 ಅಕ್ಟೋಬರ್ 2016 (16:56 IST)
ಪಾಕ್ ಪದೇ ಪದೇ ಕದನ ವಿರಾಮ ಉಲ್ಲಂಘನೆ ನಡೆಸುತ್ತಿರುವುದಕ್ಕೆ ಕಿಡಿಕಾರಿರುವ ಶಿವಸೇನೆ ಮತ್ತೆ ಸೀಮಿತ ದಾಳಿಯನ್ನು ನಡೆಸಲು ಅನಿವಾರ್ಯತೆ ತಂದೊಡ್ಡಬೇಡಿ ಎಂದು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದೆ. 

"ಭಾರತ ಸೀಮಿತ ದಾಳಿಯನ್ನು ನಡೆಸಿದ ಬಳಿಕವೂ ಪಾಕಿಸ್ತಾನ ಏನನ್ನೂ ಗಂಭೀರವಾಗಿ ಪರಿಗಣಿಸುತ್ತಿಲ್ಲ. ನಾವು ಸೀಮಿತ ದಾಳಿ ನಡೆಸಿದ ಬೆನ್ನಲ್ಲಿ ಸುಮಾರು 30 ಬಾರಿ  ಕದನ ವಿರಾಮ ಉಲ್ಲಂಘಿಸಲಾಗಿದೆ. ದಿನನಿತ್ಯವೆಂಬಂತೆ ಇದು ನಡೆಯುತ್ತಿದೆ. ಪಾಕ್ ಮೇಲೆ ಅಂತರಾಷ್ಟ್ರೀಯ ಒತ್ತಡವಿದ್ದರೂ ನಮ್ಮ ಸೈನಿಕರು ಪ್ರಾಣ ಕಳೆದುಕೊಳ್ಳುವಂತಾಗಿದೆ. ಪಾಕ್ ವಿರುದ್ಧ ಭಾರತ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ", ಎಂದು ಶಿವಸೇನಾ ನಾಯಕಿ ಮನೀಷಾ ಕಯಾಂಡೆ ಗುಡುಗಿದ್ದಾರೆ. 
 
"ನಾವು ಮತ್ತೊಮ್ಮೆ ಸೀಮಿತ ದಾಳಿ ನಡೆಸುವ ಕುರಿತು ಆಲೋಚಿಸುವ ಅಗತ್ಯವಿದೆ.  ಭಯೋತ್ಪಾದಕರು ಮತ್ತು ಪಾಕಿಸ್ತಾನಿ ಸೇನೆ ಜಂಟಿಯಾಗಿ ಭಾರತದ ಮೇಲೆ ದಾಳಿ ನಡೆಸಲು ತಯಾರಿ ನಡೆಸುತ್ತಿದ್ದಾರೆ ಎನ್ನಿಸುತ್ತಿದೆ," ಎಂದವರು ಆತಂಕ ವ್ಯಕ್ತ ಪಡಿಸಿದ್ದಾರೆ. 
 
ಕಳೆದ 12 ಗಂಟೆಗಳಲ್ಲಿ ಪಾಕಿಸ್ತಾನ 12 ಬಾರಿ ಕದನ ವಿರಾಮ ಉಲ್ಲಂಘಿಸಿದ್ದು, ತಕ್ಕ ಪ್ರತ್ಯುತ್ತರ ನೀಡಿರುವ ಭಾರತೀಯ ಯೋಧರು 15 ಪಾಕ್ ರೇಂಜರ್‌ಗಳನ್ನು ಹತ್ಯೆಗೈದಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇರಾನ್ ಗೆ ಕಾಡುತ್ತಿದೆಯಾ ಆ ಅಪ್ರಾಪ್ತ ಬಾಲಕಿಯ ಶಾಪ: 2004 ರಲ್ಲಿ ನಡೆದ ಶಾಕಿಂಗ್ ಘಟನೆಯಿದು

ಬಿಆರ್ ಪಾಟೀಲ್ ಬೆನ್ನಲ್ಲೇ ರಾಜು ಕಾಗೆಯಿಂದಲೂ ಸರ್ಕಾರದ ವಿರುದ್ಧವೇ ಬಾಂಬ್

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಬಹಳ ಜಾಣೆ, ಎರಡೇ ತಿಂಗಳಲ್ಲಿ ಕನ್ನಡ ಕಲಿತರಂತೆ

ಸರ್ಕಾರಕ್ಕೆ ಮುಜುಗರ ತಂದಿಟ್ಟ ಬೆನ್ನಲ್ಲೇ ಬಿಆರ್ ಪಾಟೀಲ್ ಗೆ ಸಿಎಂ ಬುಲಾವ್

ಮುಂದಿನ ಸುದ್ದಿ
Show comments