Webdunia - Bharat's app for daily news and videos

Install App

ನೀಲಮಣಿ ರಾಜುಗೆ ರಾಜ್ಯಪಾಲೆ ಕಿರಣ್ ಬೇಡಿ ಅಭಿನಂಧನೆ

Webdunia
ಬುಧವಾರ, 1 ನವೆಂಬರ್ 2017 (13:00 IST)
ಕರ್ನಾಟಕ ರಾಜ್ಯದ ಮೊದಲ ಮಹಿಳಾ ಪೊಲೀಸ್ ಮುಖ್ಯಸ್ಥೆಯಾಗಿ ಅಧಿಕಾರ ಸ್ವೀಕರಿಸಿದ ನೀಲಮಣಿ ಎನ್.ರಾಜು ಅವರನ್ನು ಪುದುಚೇರಿಯ ರಾಜ್ಯಪಾಲೆ ಕಿರಣ್ ಬೇಡಿ ಅಭಿನಂಧಿಸಿದ್ದಾರೆ.
ಸಾಮಾಜಿಕ ಅಂತರ್ಜಾಲ ತಾಣವಾದ ಟ್ವಿಟ್ಟರ್‌ನಲ್ಲಿ ಟ್ವಿಟ್ ಸಂದೇಶ ರವಾನಿಸಿದ ಕಿರಣ್ ಬೇಡಿ,  ನೀಲಮಣಿ ರಾಜು ವೃತ್ತಿಪರತೆಯನ್ನು ಪಾಲಿಸಲು ಶಕ್ತಿ ದೊರೆಯಲಿ. ಎಲ್ಲಾ ಸ್ಥರದ ಜನತೆಗೆ ನ್ಯಾಯ ದೊರಕಿಸಿಕೊಡುವಂತೆ ಕಾರ್ಯನಿರ್ವಹಿಸಿ ಎಂದು ಹಾರೈಸಿದ್ದಾರೆ.
 
1983 ಬ್ಯಾಚ್‌ನ ಐಪಿಎಸ್ ಅಧಿಕಾರಿಯಾದ ನೀಲಮಣಿ, ಪೊಲೀಸ್ ಮಹಾನಿರ್ದೇಶಕ ಆರ್‌.ಕೆ.ದತ್ತಾ ತೆರವುಗೊಳಿಸಿರುವ ಸ್ಥಾನವನ್ನು ತುಂಬಿದ್ದಾರೆ.
 
ಪೊಲೀಸ್ ಮಹಾನಿರ್ದಶಕಿ ಸ್ಥಾನವನ್ನು ಯಶಸ್ವಿಯಾಗಿ ನಿಭಾಯಿಸಲು ಪ್ರಯತ್ನಿಸುವುದಾಗಿ ನೀಲಮಣಿ ಎನ್.ರಾಜು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments