Webdunia - Bharat's app for daily news and videos

Install App

ರಸ್ತೆಯಲ್ಲಿ ಉರುಳಿಬಿದ್ದ ಬಿಯರ್ ಲಾರಿ: ಬಿಯರ್ ಬಾಟಲ್`ಗೆ ಮುಗಿಬಿದ್ದ ಜನ

Webdunia
ಬುಧವಾರ, 19 ಏಪ್ರಿಲ್ 2017 (12:29 IST)
ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಬಿಯರ್ ಲಾರಿಯಿಂದ ಕೆಳಗೆಬಿದ್ದ ಬಿಯರ್ ಬಾಟಲ್`ಗಳನ್ನ ಆಯ್ದುಕೊಳ್ಳಲು ಜನ ಮುಗಿಬಿದ್ದ ಘಟನೆ ತುಮಕೂರಿನ ಕ್ಯಾತ್ಸಂದ್ರ ಬಳಿ ಹೀರೇಹಳ್ಳಿ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಚರಿಸುತ್ತಿದ್ದ ಕಾರು ಮತ್ತು ಬಿಯರ್ ಲಾರಿ ನಡುವೆ ಅವಘಡ ಸಂಭವಿಸಿತ್ತು. ಈ ಸಂದರ್ಭ ಲಾರಿಯಲ್ಲಿದ್ದ ಬಿಯರ್ ಕೇಸ್`ಗಳು ಕೆಳಗೆ ಬಿದ್ದಿದ್ದವು. ಈ ಸಂದರ್ಭ ಮುಗಿಬಿದ್ದ ಜನ ಒಡೆಯದ ಬಾಟಲುಗಳನ್ನ ಆಯ್ದುಕೊಂಡು ಹೋದರು. ಇನ್ನೂ ಕೆಲವರು ಸ್ಥಳದಲ್ಲೇ ಬಿಯರ್ ಬಾಟಲ್ ಓಪನ್ ಮಾಡಿ ಬಿಯರ್ ಕುಡಿದರು.

ಕಾರಿನಲ್ಲಿ ಬರುತ್ತಿದ್ದರು ಕೇಸ್`ಗಟ್ಟಲೆ ಬಿಯರ್ ಕೊಡೊಯ್ದಿದ್ದಾರೆ. ಇನ್ನೂ, ಇತರೆ ಲಾರಿ ಮತ್ತು ಬಸ್ ಚಾಲಕರು ಬಿಯರ್ ಬಾಟಲಿಗಾಗಿ ಜಗಳವೇ ನಡೆಸಿದ್ದಾರೆ. ಈ ಸಂದರ್ಭ ಹಲವು ಸಮಯದವರೆಗೆ ರಸ್ತೆ ಸಂಚಾರ ಬಂದ್ ಆಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ಕ್ಯಾತ್ಸಂದ್ರ ಪೊಲೀಸರು ಸಂಚಾರ ಸುಗಮಗೊಳಿಸಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments