‘ದೇಶ ಮೊದಲು, ಪಕ್ಷ ಬಳಿಕ, ನಾನು ಎಂಬುವುದು ಕೊನೆ’- ಕೊನೆಗೂ ಮೌನ ಮುರಿದ ಎಲ್‍.ಕೆ. ಅಡ್ವಾಣಿ

Webdunia
ಶುಕ್ರವಾರ, 5 ಏಪ್ರಿಲ್ 2019 (13:08 IST)
ನವದೆಹಲಿ : 91 ವರ್ಷದ ಎಲ್‍.ಕೆ. ಅಡ್ವಾಣಿ ಅವರಿಗೆ ಟಿಕೆಟ್ ನೀಡದೇ ಬಿಜೆಪಿ ಹಿರಿಯ ನಾಯಕರನ್ನು ಕಡೆಗಣಿಸಿದೆ ಎನ್ನುವ ಆರೋಪದ ಬಂದಿರುವ ಹಿನ್ನಲೆಯಲ್ಲಿ ಇದೀಗ ಎಲ್‍.ಕೆ. ಅಡ್ವಾಣಿ ಅವರು ಬ್ಲಾಗಿನಲ್ಲಿ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿ ಕಣಕ್ಕೆ ಇಳಿಯದ ಅಡ್ವಾಣಿಯವರು ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ಏಪ್ರಿಲ್ 6 ರಂದು ಬಿಜೆಪಿ ಪಕ್ಷದ ಸಂಸ್ಥಾಪನ ದಿನಾಚರಣೆಯನ್ನು ಆಚರಿಸುತ್ತಿರುವ ಹಿನ್ನಲೆಯಲ್ಲಿ ದೇಶದ ಜನರಿಗೆ ಬ್ಲಾಗಿನಲ್ಲಿ ಪತ್ರ ಬರೆಯುವ ಮೂಲಕ ತಮ್ಮ ಮನಸ್ಸಿನ ಭಾವನೆಯನ್ನು ಹಂಚಿಕೊಂಡಿದ್ದಾರೆ.

 

ನನ್ನ ಜೀವನಕ್ಕೆ ಮೂಲ ಮಂತ್ರವಾದ ‘ದೇಶ ಮೊದಲು, ಪಕ್ಷ ಬಳಿಕ, ನಾನು ಎಂಬುವುದು ಕೊನೆ’ ಎಂಬ ತತ್ವದ ಮೇಲೆಯೇ ನಡೆದಿದ್ದು, ಬಿಜೆಪಿ ಒಂದು ರಾಜಕೀಯ ಪಕ್ಷವಾಗಿ ಸಂವಿಧಾನದಡಿಯೇ ನಡೆದುಕೊಂಡು ಬಂದಿದೆ. ಬಿಜೆಪಿ ದೇಶದ ಸಂವಿಧಾನ ರಕ್ಷಣೆಗೆ ಕಟಿಬದ್ಧವಾಗಿದೆ. ಸತ್ಯ ರಾಷ್ಟ್ರಿಯ ನಿಷ್ಠೆ, ಪ್ರಜಾಪ್ರಭುತ್ವದ ಸಿದ್ಧಾಂತದ ಮೇಲೆಯೇ ನಡೆದಿದೆ. ಆ ಮೂಲಕ ರಾಷ್ಟ್ರಿಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯ ಮಾಡಿದೆ. ಉತ್ತಮ ಸರ್ಕಾರ ನೀಡುವುದು ಪಕ್ಷ ಬಹುಮುಖ್ಯ ಉದ್ದೇಶವಾಗಿದ್ದು, ತುರ್ತು ಪರಿಸ್ಥಿಯ ವೇಳೆಯಲ್ಲಿ ಹೋರಾಟವನ್ನು ನಡೆಸಿದ್ದು ಮರೆಯಲು ಸಾಧ್ಯವಿಲ್ಲ. ನಿಜವಾದ ಚುನಾವಣೆಗಳು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಹಬ್ಬದಂತೆ, ಇದೇ ವೇಳೆ ಚುನಾವಣೆಗಳು ದೇಶದ ಜನರ, ಪಕ್ಷಗಳ, ಮಾಧ್ಯಮಗಳ, ಅಧಿಕಾರಿಗಳ ಆತ್ಮಾವಲೋಕನಕ್ಕಾಗಿ ಒಂದು ಸಂದರ್ಭವಾಗಿದ್ದು, ರಾಜಕೀಯ ಪಕ್ಷಗಳು ಸೇರಿದಂತೆ ಎಲ್ಲರೂ ಇದರ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದು ಬರೆದುಕೊಂಡಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments