Webdunia - Bharat's app for daily news and videos

Install App

ಬಿಹಾರದ ವಿಧಾನಸಭಾ ಚುನಾವಣೆಯ ಹಿನ್ನಲೆ; ಇಂದು ಘಟಾನುಘಟಿ ನಾಯಕರಿಂದ ಪ್ರಚಾರ

Webdunia
ಶುಕ್ರವಾರ, 23 ಅಕ್ಟೋಬರ್ 2020 (10:31 IST)
ನವದೆಹಲಿ : ಬಿಹಾರದ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಇಂದು ಘಟಾನುಘಟಿ ನಾಯಕರು ಪ್ರಚಾರ ಕಾರ್ಯ ನಡೆಸಲಿದ್ದಾರೆ.

ಬಿಹಾರದಲ್ಲಿಂದು  ಪ್ರಧಾನಿ ಮೋದಿ ಚುನಾವಣಾ ರ್ಯಾಲಿ ನಡೆಸಲಿದ್ದಾರೆ. ನಿತೀಶ್ ಕುಮಾರ್ ಪರವಾಗಿ ಇಂದು ಮೋದಿ ಪ್ರಚಾರ ಮಾಡಲಿದ್ದಾರೆ. ಹಾಗೇ ದೇಹ್ರಿ, ಗಯಾ, ಭಾಗಲ್ ಪುರದಲ್ಲಿಯೂ ಪ್ರಚಾರ ಮಾಡಲಿದ್ದಾರೆ ಎನ್ನಲಾಗಿದೆ.

ಮತ್ತೊಂದು ಕಡೆ ರಾಹುಲ್ ಗಾಂಧಿ ಪ್ರಚಾರ ಮಾಡಲಿದ್ದಾರೆ. ಮಿತ್ರ ಪಕ್ಷಗಳ ಪರವಾಗಿ ರಾಹುಲ್ ಗಾಂಧಿ  ಅವರು ನವಡಾ, ಕಲ್ಗಾವ್  ನಲ್ಲಿಂದು ಪ್ರಚಾರ ಮಾಡಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments