Webdunia - Bharat's app for daily news and videos

Install App

ಬೆಂಗಳೂರು ಮೂಲದ ಸಂಗೀತಗಾರ ಮುಂಬೈನಲ್ಲಿ ಆತ್ಮಹತ್ಯೆ

Webdunia
ಸೋಮವಾರ, 11 ಸೆಪ್ಟಂಬರ್ 2017 (11:57 IST)
12 ಅಂತಸ್ತಿನ ಕಟ್ಟಡದಿಂದ ಹಾರಿ ಮ್ಯೂಸಿಶಿಯನ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮೃತ ಸಂಗೀತಗಾರನನ್ನ ಬೆಂಗಳೂರು ಮೂಲದ 29 ವರ್ಷದ ಕರಣ್ ಜೋಸೆಫ್ ಎಂದು ಗುರ್ತಿಸಲಾಗಿದೆ. ಸ್ನೇಹಿತ ರಿಶಿ ಶಾಗೆ ಕಂಪನಿಯಿಂದ ನೀಡಿದ್ದ 12ನೇ ಮಹಡಿಯ ಫ್ಲ್ಯಾಟ್`ನ ಕಿಟಕಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.
 

ಕಳೆದೊಂದು ತಿಂಗಳಿಂದ ಸ್ನೇಹಿತನ ಜೊತೆ ವಾಸವಿದ್ದ ಕರಣ್ ತೀವ್ರ ಖಿನ್ನತೆಯಿಂದ ಬಳಲುತ್ತಿದ್ದರು. ಬೆಳಗ್ಗೆ 8.30ರ ಸುಮಾರಿಗೆ ಸ್ನೇಹಿತರ ಜೊತೆ ಕುಳಿತು ಟಿವಿ ನೋಡುತ್ತಿದ್ದ ಕರಣ್, ಕಿಟಕಿ ಬಳಿಗೆ ಹೋಗಿ ಅಲ್ಲಿಂದ ಧುಮುಕಿ ಆತ್ಮಹತ್ಯೆ ಮಾಡಿಕೊಮಡಿದ್ದಾನೆ. ಈ ಸಂದರ್ಭ ಕರಣ್ ಪಾನಮತ್ತನಾಗಿದ್ದನೆಂದು ವರದಿಯಾಗಿದೆ.

ಮೇಲಿನಿಂದ ಜಿಗಿದ ಬಳಿಕವೂ ಕರಣ್`ನನ್ನ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಬರುವಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಶುಕ್ರವಾರ ರಾತ್ರಿ ಮನೆ ಬಿಟ್ಟು ತೆರಳಿದ್ದ ಕರಣ್ ಬೆಳಗಿನ ಜಾವ ಮನೆಗೆ ಬಂದಿದ್ದ. ಈ ಸಂದರ್ಭ ಬೇಸರದಲ್ಲಿದ್ದ ಎನ್ನಲಾಗಿದೆ. ಕರಣ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಯಾವುದೇ ಡೆತ್ ನೊಟ್ ಪತ್ತೆಯಾಗಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ. ಕರಣ್ ಮೊಬೈಲನ್ನ ವಿಧಿ ವಿಜಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments