ಜನವರಿ 8 ರಂದು ಭಾರತ್ ಬಂದ್ ಗೆ ಕರೆ

Webdunia
ಮಂಗಳವಾರ, 7 ಜನವರಿ 2020 (09:52 IST)
ನವದೆಹಲಿ : ಕೇಂದ್ರ ಸರ್ಕಾರದ ಕಾರ್ಮಿಕ ನೀತಿಯನ್ನು ವಿರೋಧಿಸಿ ಜನವರಿ 8 ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದೆ.



ಈ ಹಿನ್ನಲೆಯಲ್ಲಿ ಮಂಡ್ಯದಲ್ಲಿ AITUC, STPI, CPM, KSRTC, ಗಾರ್ಮೆಂಟ್ಸ್ , ಕೆಲವು ರೈತ ಸಂಘಟನೆಗಳು ಬೆಂಬಲ ಸೂಚಿಸಿವೆ. ಹಾಗೇ ತುಮಕೂರು ಹಾಗೂ ರಾಯಚೂರಿನಲ್ಲಿಯೂ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ.


ಟ್ರಾವೆಲ್ ಆಪರೇಟರ್ ಸಂಘ, ಲಾರಿ ಮಾಲೀಕರ ಸಂಘ ಮೊದಲಾದ ಸಾರಿಗೆ ನಿಗಮಗಳ ನೌಕರರು ಮುಷ್ಕರಕ್ಕೆ ಬೆಂಬಲ ನೀಡಿಲ್ಲ ಎನ್ನಲಾಗಿದೆ. ಹಾಗೇ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆಯಾಗಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ಹಣ ದುರುಪಯೋಗ ಬೆನ್ನಲ್ಲೇ ಶೇ 50ಕ್ಕೂ ಹೆಚ್ಚು ಮಂದಿ ಸಿಬ್ಬಂದಿ ರಾಜೀನಾಮೆ

ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ನಾಪತ್ತೆ, ಹೈಕೋರ್ಟ್‌ನಿಂತ ಬಂತು ಮಹತ್ವದ ಆದೇಶ

ಕಟೀಲಿನ ಮಹಾಲಕ್ಷ್ಮಿ ಆನೆಗೆ ಮಾವುತನನ್ನು ಒಂದು ಕ್ಷಣನೂ ಬಿಟ್ಟಿರಕ್ಕಾಗಲ್ಲ ನೋಡಿ, Video

ಕಳ್ಳತನ ಮಾಡಲು ಹೋಗಿ ಈ ರೀತಿ ಸಿಕ್ಕಾಕಿಕೊಳ್ಳುವುದಾ, Video

ದಕ್ಷಿಣ ಸ್ಪೇನ್‌ನಲ್ಲಿ ಕಾಡ್ಗಿಚ್ಚಿಗೆ ಕನಿಷ್ಠ 12 ಮಂದಿ ಬಲಿ

ಮುಂದಿನ ಸುದ್ದಿ
Show comments