Webdunia - Bharat's app for daily news and videos

Install App

ಭೀಮ್ಸ್ ಆ್ಯಪ್ಸ್ ಅಂಬೇಡ್ಕರ್‌ಗೆ ಸಲ್ಲಿಸಿದ ನಿಜವಾದ ಶೃದ್ಧಾಂಜಲಿ: ಅಮಿತ್ ಶಾ

Webdunia
ಶನಿವಾರ, 31 ಡಿಸೆಂಬರ್ 2016 (13:14 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ಘಾಟಿಸಿದ ಭೀಮ್ ಆ್ಯಪ್ಸ್ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲಿಸಿದ ನಿಜವಾದ ಶೃದ್ಧಾಂಜಲಿಯಾಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
 
ಡಿಜಿಟಲ್ ಪಾವತಿ ಭೀಮ್ ಆ್ಯಪ್ಸ್‌ನಿಂದಾಗಿ ಮಹಿಳಾ ಸಶಕ್ತಿಕರಣ, ಸಣ್ಣ ವ್ಯಾಪಾರಿಗಳು ಮತ್ತು ಬಡವರಿಗೆ ವರದಾನವಾಗಲಿದೆ ಎಂದು ತಿಳಿಸಿದ್ದಾರೆ. 
 
ಭೀಮ್ ಆ್ಯಪ್ಸ್‌ ದೇಶಕ್ಕೆ ಆರ್ಥಿಕ ಶಕ್ತಿಯನ್ನು ತಂದುಕೊಡಲಿದ್ದು, ಪ್ರಧಾನಿ ಮೋದಿಯವರಿಂದ ದೇಶಕ್ಕೆ 2017ನೇ ವರ್ಷದ ಕೊಡುಗೆಯಾಗಿದೆ. ಇಂಟರ್‌ನೆಟ್ ಇಲ್ಲಿದೆಯೂ ಹಣ ಪಾವತಿ ಮಾಡಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.
 
ದಲಿತರು, ಬಡವರು ಮತ್ತು ಶೋಷಿತರ ಏಳಿಗೆಗಾಗಿ ಜೀವನವನ್ನೇ ಸಮರ್ಪಣೆ ಮಾಡಿದ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಪ್ರಧಾನಿ ಮೋದಿ ಸರಕಾರದಿಂದ ನಿಜವಾದ ಶೃದ್ಧಾಂಜಲಿ ಅರ್ಪಿಸಿದಂತಾಗಿದೆ ಎಂದಿದ್ದಾರೆ.  
 
ಡಾ. ಅಂಬೇಡ್ಕರ್ ಅವರ ಸೇವೆಯನ್ನು ಪರಿಗಣಿಸಿ ಭೀಮ್ (ಭಾರತ್ ಇಂಟರ್‌ಫೇಸ್ ಮನಿ) ಆ್ಯಪ್ಸ್ ಎನ್ನುವ ಹೆಸರಿಡಲಾಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments