Webdunia - Bharat's app for daily news and videos

Install App

ಭಗವಾನ್ ಹನುಮಾನ್ ಮುಸ್ಲಿಂ ಎಂದು ಹೇಳಿ ವಿವಾದ ಹುಟ್ಟುಹಾಕಿದ ಬುಕ್ಕಲ್ ನವಾಬ್

Webdunia
ಶುಕ್ರವಾರ, 21 ಡಿಸೆಂಬರ್ 2018 (15:05 IST)
ಲಖೌನ್ : ಭಗವಾನ್ ಹನುಮಂತನ ಧರ್ಮದ ಬಗ್ಗೆ ಮಾತನಾಡುವುದರ ಮೂಲಕ ಇದೀಗ ಬಿಜೆಪಿ ವಿಧಾನ ಪರಿಷತ್ ಸದಸ್ಯ ಬುಕ್ಕಲ್ ನವಾಬ್ ಹೊಸ ವಿವಾದ ಹುಟ್ಟುಹಾಕಿದ್ದಾರೆ.


ಈ ಹಿಂದೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಹನುಮಂತ ದಲಿತ ಜಾತಿಗೆ ಸೇರಿದವನು ಎಂಬ ಹೇಳಿಕೆ ನೀಡಿದ್ದರು. ಆದರೆ ಇದೀಗ ಹನುಮಂತನ ಬಗ್ಗೆ ಮಾತನಾಡಿದ  ಬುಕ್ಕಲ್ ನವಾಬ್,’ ಭಗವಾನ್ ಹನುಮಾನ್ ಮುಸ್ಲಿಂ ಆಗಿದ್ದರು’ ಎಂದು ಹೇಳಿದ್ದಾರೆ.


ಹಾಗಾಗಿಯೇ ಹನುಮಾನ್ ಗೆ ಹೋಲಿಕೆಯಾಗುವ ಹೆಸರುಗಳು ಮುಸ್ಲಿಂರಲ್ಲಿ ಈಗಲೂ ಸಾಕಷ್ಟಿವೆ. ರೆಹಮಾನ್, ರಂಜಾನ್, ಫಾರ್ ಮಾನ್, ಜಿಷಾನ್, ಕುರ್ಬಾನ್ ಎಂಬ ಹೆಸರುಗಳು ಹನುಮಾನ್ ಎಂಬ ಹೆಸರನ್ನೇ ಹೋಲುತ್ತವೆ ಎಂದು ಹೇಳಿದ್ದು ಇದೀಗ ಬಾರೀ ಆಕ್ರೋಶಕ್ಕೆ ಕಾರಣವಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments