Webdunia - Bharat's app for daily news and videos

Install App

ಅಭಿಮಾನಿಗಳ ಜತೆ ಕಾಣಿಸಿಕೊಂಡ ರಜನೀಕಾಂತ್ ಹಿಂದಿದೆಯಾ ಭಾರೀ ಪ್ಲ್ಯಾನ್?!

Webdunia
ಶುಕ್ರವಾರ, 19 ಮೇ 2017 (10:38 IST)
ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ಸತತ ಐದು ದಿನಗಳಿಂದ ಅಭಿಮಾನಿಗಳ ಜತೆ ಬೆರೆಯುತ್ತಿದ್ದಾರೆ. ಹಿಂದೆಂದೂ ಇಲ್ಲದ ಹಾಗೆ ಈಗ್ಯಾಕೆ ರಜನಿ ಅಭಿಮಾನಿಗಳ ಜತೆ ಬೆರೆಯುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ಸಿಗುತ್ತಿದೆ.

 
ಹೊಸದೊಂದು ರಾಜಕೀಯ ಪಕ್ಷ ಕಟ್ಟಲು ಹೊರಟಿರುವ ರಜನಿ ಅದರ ಮುನ್ನುಡಿಯಾಗಿ ಅಭಿಮಾನಿಗಳ ಜತೆ ಸತತ ಐದು ದಿನದಿಂದ ಸಮ್ಮೇಳನ ನಡೆಸುತ್ತಿದ್ದಾರೆ. ಇಂದು ಸಮ್ಮೇಳನದ ಕೊನೆಯ ದಿನವಾಗಿದ್ದು ರಜನಿ ಹೊಸದೊಂದು ರಾಜಕೀಯಕ್ಕೆ ಯುದ್ಧಕ್ಕೆ ಸಿದ್ಧರಾಗಿ ಎಂದು ಕರೆಕೊಟ್ಟಿದ್ದಾರೆ.

 ಈ ನಡುವೆ ಅವರು ತಮಿಳರಲ್ಲ. ತಮಿಳುನಾಡಿನಲ್ಲಿ ಆಡಳಿತ ನಡೆಸಲು ಕನ್ನಡಿಗರು ಬೇಕಾಗಿಲ್ಲ ಎಂಬ ಟೀಕೆಗಳಿಗೂ ಅವರು ಉತ್ತರಿಸಿದ್ದಾರೆ. ನನಗೀಗ 67 ವರ್ಷ. 44 ವರ್ಷಗಳಿಂದ ತಮಿಳುನಾಡಿನಲ್ಲಿ ಇದ್ದು ಅಪ್ಪಟ ತಮಿಳಿಗನಾಗಿದ್ದೇನೆ ಎಂದು ಪ್ರತ್ಯುತ್ತರ ನೀಡಿದ್ದಾನೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಪ್ರಕರಣ: ಸೋನಮ್ ಜತೆ ಸಂಪರ್ಕದಲ್ಲಿದ್ದ ಮತ್ತಿಬ್ಬರು ಅರೆಸ್ಟ್‌, ಇವರ ಪಾತ್ರವೇನು ಗೊತ್ತಾ

ದೊಡ್ಡ ದುರಂತ ಬೆನ್ನಲ್ಲೇ ಏರ್‌ ಇಂಡಿಯಾಗೆ ಬಾಂಬ್ ಬೆದರಿಕೆ: ನವದೆಹಲಿಗೆ ಹೊರಟಿದ್ದ ವಿಮಾನ ರಿಯಾದ್‌ನಲ್ಲಿ ತುರ್ತು ಭೂಸ್ಪರ್ಶ

ಬೃಹತ್‌ ರ‍್ಯಾಲಿ ವೇಳೆ ವೈಎಸ್‌ಆರ್‌ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹರಿದ ಜಗನ್‌ಮೋಹನ್‌ ರೆಡ್ಡಿ ಕಾರು

ಇರಾನ್‌– ಇಸ್ರೇಲ್‌ ಸಂಘರ್ಷ ಶಮನಕ್ಕೆ ಮೋದಿ ರಂಗಪ್ರವೇಶ: ಭಾರತದ ಪ್ರಧಾನಿಗೆ ಧನ್ಯವಾದ ಹೇಳಿದ ಇರಾನ್

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ : ವಿಜಯೇಂದ್ರ

ಮುಂದಿನ ಸುದ್ದಿ
Show comments