Webdunia - Bharat's app for daily news and videos

Install App

ಅಭಿಮಾನಿಗಳ ಜತೆ ಕಾಣಿಸಿಕೊಂಡ ರಜನೀಕಾಂತ್ ಹಿಂದಿದೆಯಾ ಭಾರೀ ಪ್ಲ್ಯಾನ್?!

Webdunia
ಶುಕ್ರವಾರ, 19 ಮೇ 2017 (10:38 IST)
ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ಸತತ ಐದು ದಿನಗಳಿಂದ ಅಭಿಮಾನಿಗಳ ಜತೆ ಬೆರೆಯುತ್ತಿದ್ದಾರೆ. ಹಿಂದೆಂದೂ ಇಲ್ಲದ ಹಾಗೆ ಈಗ್ಯಾಕೆ ರಜನಿ ಅಭಿಮಾನಿಗಳ ಜತೆ ಬೆರೆಯುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ಸಿಗುತ್ತಿದೆ.

 
ಹೊಸದೊಂದು ರಾಜಕೀಯ ಪಕ್ಷ ಕಟ್ಟಲು ಹೊರಟಿರುವ ರಜನಿ ಅದರ ಮುನ್ನುಡಿಯಾಗಿ ಅಭಿಮಾನಿಗಳ ಜತೆ ಸತತ ಐದು ದಿನದಿಂದ ಸಮ್ಮೇಳನ ನಡೆಸುತ್ತಿದ್ದಾರೆ. ಇಂದು ಸಮ್ಮೇಳನದ ಕೊನೆಯ ದಿನವಾಗಿದ್ದು ರಜನಿ ಹೊಸದೊಂದು ರಾಜಕೀಯಕ್ಕೆ ಯುದ್ಧಕ್ಕೆ ಸಿದ್ಧರಾಗಿ ಎಂದು ಕರೆಕೊಟ್ಟಿದ್ದಾರೆ.

 ಈ ನಡುವೆ ಅವರು ತಮಿಳರಲ್ಲ. ತಮಿಳುನಾಡಿನಲ್ಲಿ ಆಡಳಿತ ನಡೆಸಲು ಕನ್ನಡಿಗರು ಬೇಕಾಗಿಲ್ಲ ಎಂಬ ಟೀಕೆಗಳಿಗೂ ಅವರು ಉತ್ತರಿಸಿದ್ದಾರೆ. ನನಗೀಗ 67 ವರ್ಷ. 44 ವರ್ಷಗಳಿಂದ ತಮಿಳುನಾಡಿನಲ್ಲಿ ಇದ್ದು ಅಪ್ಪಟ ತಮಿಳಿಗನಾಗಿದ್ದೇನೆ ಎಂದು ಪ್ರತ್ಯುತ್ತರ ನೀಡಿದ್ದಾನೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments