Webdunia - Bharat's app for daily news and videos

Install App

ಸಿಎಂ ಆದಿತ್ಯನಾಥ್‌ಗೆ ಬಿಗ್‌ ರಿಲೀಫ್‌!

Webdunia
ಶುಕ್ರವಾರ, 26 ಆಗಸ್ಟ್ 2022 (15:12 IST)
ನವದೆಹಲಿ : ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ಗೆ ಬಿಗ್ ರಿಲೀಫ್ ಸಿಕ್ಕಿದೆ. 2007ರಲ್ಲಿ ದ್ವೇಷ ಭಾಷಣ ಆರೋಪದ ಮೇಲೆ ಅವರ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

2007ರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ರ ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು. ಯೋಗಿ ಆದಿತ್ಯನಾಥ್ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಲಾಗಿತ್ತು.

ಇಂದು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠವು ಅರ್ಜಿ ವಜಾ ಮಾಡಿದೆ. 

ಸಾಕ್ಷ್ಯಾಧಾರಗಳ ಕೊರತೆಯ ಕಾರಣಕ್ಕೆ 2017ರ ಮೇನಲ್ಲಿ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಲು ರಾಜ್ಯ ಸರ್ಕಾರ ನಿರಾಕರಿಸಿತ್ತು. 2018ರಲ್ಲಿ ರಾಜ್ಯ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ಎತ್ತಿ ಹಿಡಿದಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಾಯಿತು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments