Webdunia - Bharat's app for daily news and videos

Install App

ವಂಚನೆ ಪ್ರಕರಣ ರದ್ದು: ಡಿವಿಎಸ್ ಪುತ್ರನಿಗೆ ಬಿಗ್ ರಿಲೀಫ್

Webdunia
ಶುಕ್ರವಾರ, 16 ಡಿಸೆಂಬರ್ 2016 (11:15 IST)
ವಂಚನೆ ಪ್ರಕಣದಲ್ಲಿ ಸಿಲುಕಿದ್ದ ಕೇಂದ್ರ ಸಚಿವ ಸದಾನಂದ ಗೌಡ ಅವರ ಪುತ್ರ ಕಾರ್ತಿಕ್ ಗೌಡ ಅವರ ಮೇಲೆ ದಾಖಲಾಗಿದ್ದ ಮೊಕದ್ದಮೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ.

 
ಆರ್ ಟಿ ನಗರ ಪೊಲೀಸರು ಸಲ್ಲಿಸಿದ್ದ ಚಾರ್ಜ್‌ಶೀಟ್‌ನ್ನು ರದ್ದುಗೊಳಿಸುವಂತೆ ಕಾರ್ತಿಕ್ ಕೋರ್ಟ್ ಮೆಟ್ಟಿಲೇರಿದ್ದರು. ಮತ್ತೀಗ ಅದನ್ನು ಹೈಕೋರ್ಟ್ ಪೀಠ ರದ್ದುಗೊಳಿಸಿದ್ದು ಕಾರ್ತಿಕ್ ಗೌಡ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಮೈತ್ರಿಯಾ ಹೇಳಿಕೆ ಮತ್ತು ದೂರಿನಲ್ಲಿದ್ದ ಗೊಂದಲ ಮತ್ತು ವೈದ್ಯಕೀಯ ವರದಿಯನ್ನು ಆಧರಿಸಿ ಕೋರ್ಟ್ ಈ ತೀರ್ಮಾನವನ್ನು ಕೈಗೊಂಡಿದೆ.
 
ನಟಿ ಮೈತ್ರಿಯಾ ಗೌಡ ಕಾರ್ತಿಕ್ ತಮಗೆ ವಂಚಿಸಿದ್ದಾರೆ ಎಂದು ದೂರು ಸಲ್ಲಿಸಿದ್ದರು. ವಿವಾಹ ವಂಚನೆ ಆರೋಪಕ್ಕೆ ಸಂಬಂಧಪಟ್ಟಂತೆ ಸುದೀರ್ಘ ಕಾಲದಿಂದ ಈ ಪ್ರಕರಣ ವಂಚನೆಗೊಳಗಾಗಿತ್ತು.
 
ಮೊದಲು ತನ್ನ ಮೇಲೆ ಅತ್ಯಾಚಾರವಾಗಿದೆ ಎಂದು ದೂರು ನೀಡಿದ್ದ ಮೈತ್ರಿಯಾ ಬಳಿಕ ನಮ್ಮಿಬ್ಬರ ಮದುವೆಯಾಗಿದೆ ಎಂದು ಹೇಳಿಕೆ ನೀಡಿದ್ದರು. ಅವರ ಹೇಳಿಕೆಗಳಲ್ಲಿಯೇ ವೈರುಧ್ಯಗಳಿದ್ದವು. ಮದುವೆಯಾದ ಮೇಲೆ ಅತ್ಯಾಚಾರದ ಪ್ರಶ್ನೆ ಎಲ್ಲಿಂದ ಎಂಬುದು ಕೋರ್ಟ್‌ ಕೇಳಿದ ಪ್ರಶ್ನೆಯಾಗಿತ್ತು. 
 
ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲಿಯೇ ಕಾರ್ತಿಕ್ ಬೇರೊಬ್ಬ ಯುವತಿಯ ಜತೆ ಮದುವೆಯಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments