Webdunia - Bharat's app for daily news and videos

Install App

ಪತಂಜಲಿ ಕಂಪೆನಿಗೆ ಆಯುಷ್ ಇಲಾಖೆಯಿಂದ ಬಿಗ್ ಶಾಕ್

Webdunia
ಬುಧವಾರ, 24 ಜೂನ್ 2020 (09:01 IST)
ನವದೆಹಲಿ : ಕೊರೊನಾ ಔಷಧಿ ಬಿಡುಗಡೆ ಮಾಡಿದ ಪತಾಂಜಲಿ ಕಂಪೆನಿಗೆ ಆಯುಷ್ ಇಲಾಖೆ ಬಿಗ್ ಶಾಕ್ ನೀಡಿದೆ.

ಕೊರೊನಾ ವೈರಸ್ ಗೆ ಔಷಧ ಕಂಡುಹಿಡಿದ ಪತಾಂಜಲಿ , ಈ ಔಷಧ ಶೇ.100ರಷ್ಟು ಉತ್ತಮ ಫಲಿತಾಂಶ ನೀಡಲಿದೆ. 5ರಿಂದ 14 ದಿನ ಅವಧಿಯಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ ಎನ್ನಲಾಗಿದ್ದು, ಇದು ದೊಡ್ಡಮಟ್ಟದಲ್ಲಿ ಪ್ರಚಾರವಾಗುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಆಯುಷ್ ಇಲಾಖೆ, ಪರೀಕ್ಷೆ ನಡೆಸಿ ಫಲಿತಾಂಶ ಬರುವವರೆಗೂ ಈ ಔಷಧಿಯಿಂದ ಕೊರೊನಾ ದೂರವಾಗುತ್ತದೆ ಎಂಬ ಸಲಹೆ ನೀಡುವುದನ್ನು ಮೊದಲು ನಿಲ್ಲಿಸಿ  ಎಂದು ತಿಳಿಸಿದೆ.    

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments