Webdunia - Bharat's app for daily news and videos

Install App

ಪತಂಜಲಿ ಕಂಪೆನಿಗೆ ಆಯುಷ್ ಇಲಾಖೆಯಿಂದ ಬಿಗ್ ಶಾಕ್

Webdunia
ಬುಧವಾರ, 24 ಜೂನ್ 2020 (09:01 IST)
ನವದೆಹಲಿ : ಕೊರೊನಾ ಔಷಧಿ ಬಿಡುಗಡೆ ಮಾಡಿದ ಪತಾಂಜಲಿ ಕಂಪೆನಿಗೆ ಆಯುಷ್ ಇಲಾಖೆ ಬಿಗ್ ಶಾಕ್ ನೀಡಿದೆ.

ಕೊರೊನಾ ವೈರಸ್ ಗೆ ಔಷಧ ಕಂಡುಹಿಡಿದ ಪತಾಂಜಲಿ , ಈ ಔಷಧ ಶೇ.100ರಷ್ಟು ಉತ್ತಮ ಫಲಿತಾಂಶ ನೀಡಲಿದೆ. 5ರಿಂದ 14 ದಿನ ಅವಧಿಯಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ ಎನ್ನಲಾಗಿದ್ದು, ಇದು ದೊಡ್ಡಮಟ್ಟದಲ್ಲಿ ಪ್ರಚಾರವಾಗುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಆಯುಷ್ ಇಲಾಖೆ, ಪರೀಕ್ಷೆ ನಡೆಸಿ ಫಲಿತಾಂಶ ಬರುವವರೆಗೂ ಈ ಔಷಧಿಯಿಂದ ಕೊರೊನಾ ದೂರವಾಗುತ್ತದೆ ಎಂಬ ಸಲಹೆ ನೀಡುವುದನ್ನು ಮೊದಲು ನಿಲ್ಲಿಸಿ  ಎಂದು ತಿಳಿಸಿದೆ.    

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಯೂಟ್ಯೂಬರ್‌ ಸಮೀರ್‌ಗೆ ಧರ್ಮಸ್ಥಳದ ಎಸ್‌ಐಟಿಯಿಂದ ಬಂತು ನೋಟಿಸ್‌

ಸಿಎಂ, ಡಿಸಿಎಂಗೆ ಮುಖವಾಡ ಹಾಕಿ ಓಡಾಡುವ ಪರಿಸ್ಥಿತಿ: ವಿಜಯೇಂದ್ರ

ಕಿಂಗ್‌ ಕೋಬ್ರಾ ಪೋಟೋ ರಾಕೆಟ್‌: ಇಬ್ಬರ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments