Webdunia - Bharat's app for daily news and videos

Install App

ದೆಹಲಿ ಚುನಾವಣೆಗೆ ಮುನ್ನ ಕಾಂಗ್ರೆಸ್ ಗೆ ಬಿಗ್ ಶಾಕ್

Webdunia
ಮಂಗಳವಾರ, 14 ಜನವರಿ 2020 (06:31 IST)
ನವದೆಹಲಿ : ದೆಹಲಿ ಚುನಾವಣೆ ಸಮೀಪಿಸುತ್ತಿರುವ ಈ ಹೊತ್ತಲ್ಲೇ  ಕಾಂಗ್ರೆಸ್ ನ ಮತ್ತಿಬ್ಬರು ನಾಯಕರು ಎಎಪಿ ಪಕ್ಷ ಸೇರುವ ಮೂಲಕ ಕಾಂಗ್ರೆಸ್ ಗೆ ಬಿಗ್ ಶಾಕ್ ನೀಡಿದ್ದಾರೆ.



ಕಳೆದ ವಾರ ಕಾಂಗ್ರೆಸ್ ನ ಐವರು ನಾಯಕರು ಪಕ್ಷ ತೊರೆದಿದ್ದರು. ಇದೀಗ ಕಾಂಗ್ರೆಸ್ ನಾಯಕ ವಿನಯ್ ಮಿಶ್ರಾ ಮತ್ತು ರಾಮ್ ಸಿಂಗ್ ನೇತಾಜಿ ಕಾಂಗ್ರೆಸ್ ಪಕ್ಷ ತೊರೆದು ನಿನ್ನೆ ಸಿಎಂ ಅರವಿಂದ್ ಕ್ರೇಜಿವಾಲ್ ಸಮ್ಮುಖದಲ್ಲಿ ಆಪ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.


ಆಪ್ ಸರ್ಕಾರದ ಕಾರ್ಯಕ್ರಮದಿಂದ ಪ್ರೇರಿತರಾಗಿ ಪಕ್ಷಕ್ಕೆ ಸೇರ್ಪೆಡೆಯಾಗುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಹಾಗೇ ಇವರ ಜೊತೆ ಮತ್ತಿಬ್ಬರು ನಾಯಕರಾದ ಜೈ ಭಗವಾನ್ ಮತ್ತು ನವೀನ್ ದಿಪು ಚೌದರಿ ಕೂಡ ಆಪ್ ಗೆ ಸೇರ್ಪಡೆಯಾಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments