Webdunia - Bharat's app for daily news and videos

Install App

ಬಿಎಸ್ ಪಿ ಶಾಸಕರಿಗೆ ವಿಪ್ ಜಾರಿ : ಕಾಂಗ್ರೆಸ್ ಗೆ ಬಿಗ್ ಶಾಕ್

Webdunia
ಸೋಮವಾರ, 27 ಜುಲೈ 2020 (15:43 IST)
ರಾಜಸ್ಥಾನದಲ್ಲಿ ಪಾಲಿಟಿಕಲ್ ಹೈಡ್ರಾಮಾ ಮುಂದುವರಿದಿದೆ.

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವ ಬಿಎಸ್ ಪಿ ಶಾಸಕರಿಗೆ ವಿಪ್ ಜಾರಿ ಮಾಡಲಾಗಿದೆ.

ಬಿಎಸ್ ಪಿ ಯ ಆರು ಶಾಸಕರು ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದಾರೆ. ಆದರೆ ಪಕ್ಷದ ನಾಯಕಿ ಮಾಯಾವತಿ, ಕಾಂಗ್ರೆಸ್ ಸೇರಿರುವ ಆರು ಶಾಸಕರಿಗೆ ವಿಪ್ ಜಾರಿಮಾಡಿದ್ದು, ಕಾಂಗ್ರೆಸ್ ಗೆ ಮತ್ತೊಂದು ಟೆನ್ಶನ್  ಶುರುವಾದಂತಾಗಿದೆ.

ಕಾಂಗ್ರೆಸ್ ಗೆ ಸೇರಿದ್ದರೂ ಸಹ ವಿಪ್ ಜಾರಿ ಮಾಡಿದ್ದರಿಂದಾಗಿ ಆ ಶಾಸಕರು ಬಿಎಸ್ ಪಿಯಲ್ಲಿಯೇ ಉಳಿದುಕೊಳ್ಳಲಿದ್ದಾರೆ. ಇದು ಹೊಸ ಸಮಸ್ಯೆ ಉಗಮಕ್ಕೆ ಕಾರಣವಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಮುಂದಿನ ಸುದ್ದಿ
Show comments